ಬರ ಪರಿಹಾರ ಹಣ ಬರಬೇಕಾದರೆ ಹೊಸ ನಿಯಮಗಳು ಇಲ್ಲಿವೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ. ಸರ್ಕಾರದ ವಿರುದ್ಧ…

Spread positive news
Read More