ರೆಡ್‌’ನಿಂದ ‘ಯೆಲ್ಲೋ’ ಅಲರ್ಟ್‌ಗೆ ಮರಳಿದ ಕರ್ನಾಟಕದ 6 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ…

Spread positive news
Read More

ಫಸಲ್ ಭೀಮಾ ಯೋಜನೆಯಡಿ ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ! ಯಾವುದಕ್ಕೆ ಸಹಾಯಧನ ಇದೆ ಎಂದು ಇಲ್ಲಿದೆ ನೋಡಿ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ…

Spread positive news
Read More

18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ ವಿತರಣೆ : ಸಚಿವ ಕೃಷ್ಣ ಬೈರೇಗೌಡ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 18 ಲಕ್ಷ ರೈತರಿಗೆ ಒಟ್ಟು 500 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ. ರೈತರಿಗೆ ಪರಿಹಾರ…

Spread positive news
Read More

ಪಂಚಾಯಿತಿ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಪಟ್ಟಿ ಇಲ್ಲಿದೆ

ರೈತ ಬಾಂಧವರೇ ಮುಖ್ಯವಾಗಿ ನಿಮಗೆ ಒಂದು ಉಪಯುಕ್ತ ಮಾಹಿತಿ ಬಗ್ಗೆ ಸಂಪೂರ್ಣ ತಿಳಿಯೋಣ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರೈತರಿಗೆ ಎಷ್ಟು ಸಿಗುತ್ತೀವೆ, ಸರ್ಕಾರದ ಅನುದಾನ ಎಷ್ಟು, ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ಎಷ್ಟು ಎಂಬುದರ ಬಗ್ಗೆ ಹಾಗೂ ರೈತರಿಗೆ ಇದರಿಂದ ಏನೂ ಲಾಭ? ಯಾವ ರೈತರು ಇದರ ಲಾಭ ಪಡೆಯಬಹುದು ಎಂದು ತಿಳಿಯೋಣ ಬನ್ನಿ. ಪಂಚಾಯಿತಿ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಪಟ್ಟಿ – 1. ರಸ್ತೆಗಳು-80ಲಕ್ಷ, 2. ಮನೆಗಳು-1ಕೋಟಿ, 3. ಚರಂಡಿ- 20ಲಕ್ಷ, 4….

Spread positive news
Read More

ಬೆಳೆ ಸಮೀಕ್ಷೆ ಈಗ ನಿಮ್ಮ ಮೊಬೈಲಿನಲ್ಲಿ ಮಾಡವ ಲಿಂಕ್ ಇಲ್ಲಿದೆ.

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲುರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ಏನಿದು ಬೆಳೆ ಸಮೀಕ್ಷೆ? ರಾಜ್ಯದ ಎಲ್ಲಾ…

Spread positive news
Read More

ರೈತರಿಗೆ ಹಣ ಬರದೇ ಇರುವುದಕ್ಕೆ ಕೆಲವು ಕಾರಣಗಳು ಇಲ್ಲಿವೆ.

ಆತ್ಮೀಯ ರೈತ ಬಾಂಧವರೇ ಬೆಳೆ ಹಾನಿ ಪರಿಹಾರದ ಮೂರು ಕಂತಿನ ಹಣಗಳನ್ನು ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರವು ಸೇರಿ ನಿಮ್ಮ ಖಾತೆಗೆ ಜಮಾ ಮಾಡಿದ್ದು, ಇನ್ನು ಕೆಲವು ರೈತರಿಗೆ ಈ ಹಣ ಜಮಾ ಆಗಿಲ್ಲ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ತಹಶೀಲ್ದಾರ್ ಕಡೆಯಿಂದ ವೆರಿಫೈಡ್ ಮಾಡಿಸಿಕೊಂಡು ಹಣ…

Spread positive news
Read More

ಕೇಂದ್ರ ಸರ್ಕಾರ ಹೆಚ್ಚಿಸಿದ 14 ಬೆಳೆಗಳ ಬೆಂಬಲ ಬೆಲೆಯ ಕಂಪ್ಲೀಟ್ ರಿಪೋರ್ಟ್

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಬನ್ನಿ ಯಾವ ಯಾವ ಬೆಳೆಗಳು ಎಂದು ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ…

Spread positive news
Read More

ತೊಗರಿ ಬೆಳೆ ಉತ್ಪನ್ನ ಹೆಚ್ಚಿಸಲು ಮುಖ್ಯವಾದ ಕಾರಣಗಳು

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಕೃಷಿಯಲ್ಲಿ ಹೆಚ್ಚಾಗಿ ಕೃಷಿ ಇಲಾಖೆ ರೈತರ ಹೊಲಗಳಿಗೆ ಭೇಟಿ ನೀಡಿ ಕೀಟ ಮತ್ತು ರೋಗಬಾಧೆಗಳ ಬಗ್ಗೆ ಉಪಯುಕ್ತ ಪೂರಕ ಮಾಹಿತಿ ಸಂಗ್ರಹಣೆ ಮಾಡುವುದು. ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆ ವಿಮೆಯನ್ನು ಇತ್ಯರ್ಥಪಡಿಸುವ ಕೆಲಸ ಹಾಗೂ ಮೇವಿನ ಪ್ರಮಾಣ ಅಂದಾಜಿಸಲು, ಭೂ ಕಂದಾಯ…

Spread positive news
Read More

ಬಡ್ಡಿ ಇಲ್ಲದೆ 5 ಲಕ್ಷ ರೂ ರೈತರಿಗೆ ಸಾಲ ಸರ್ಕಾರದಿಂದ ಆದೇಶ

ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ. ಅದೇ ರೀತಿ ಕಡಿಮೆ ಜಮೀನು ಹೊಂದಿರುವ ರೈತರಿಗೆ ಕಳೆದ ಸಾಲಿನಲ್ಲಿ ಶಿಫಾರಸ್ಸು ಮಾಡಲಾಗಿರುವ ಅಲ್ಪಾವಧಿ ಬೆಳೆಸಾಲದ ಪ್ರಮಾಣವನ್ನು 2023-24…

Spread positive news
Read More

ಇಂದು ಖಾತೆಗೆ 2000ರೂ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ಇಂದು (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ.ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ…

Spread positive news
Read More