ರೆಡ್‌’ನಿಂದ ‘ಯೆಲ್ಲೋ’ ಅಲರ್ಟ್‌ಗೆ ಮರಳಿದ ಕರ್ನಾಟಕದ 6 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ…

Spread positive news
Read More

ಫಸಲ್ ಭೀಮಾ ಯೋಜನೆಯಡಿ ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ! ಯಾವುದಕ್ಕೆ ಸಹಾಯಧನ ಇದೆ ಎಂದು ಇಲ್ಲಿದೆ ನೋಡಿ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ…

Spread positive news
Read More