ಸರ್ಕಾರದ ಗ್ಯಾರಂಟಿಗಳ ಎಲ್ಲ ಮಾಹಿತಿ ʼಯುವ ಕಣಜʼ ವೆಬ್ ಸೈಟ್ ನಲ್ಲಿ.

ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲ ಹಾಗೂ ಸರ್ಕಾರವು ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುವ ಪ್ರತಿಯೊಂದು ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು ಎಂಬ ಹಿತದೃಷ್ಟಿಯಿಂದ ಸರ್ಕಾರವು ಒಂದು ಹೊಸ ಯೋಜನೆಗೆ ಕೈ ಹಾಕುತ್ತಿದೆ….

Spread positive news
Read More

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಹಣ ಯಾವಾಗ ಬರುತ್ತೆ ? ರೈತರಿಗೆ ಇಲ್ಲಿದೆ ಮಾಹಿತಿ

ಪ್ರೀಯ ರೈತರೇ ಈಗಾಗಲೇ ಎಲೆಕ್ಷನ್ ಹೊತ್ತಲ್ಲಿ ದಙಶದಲ್ಲಿ ಭಾರಿ ಬೆಳವಣಿಗೆ ನಡೆದಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ವಾರ್ಷಿಕ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಹಾಕಲಾಗುತ್ತದೆ. ಪ್ರತಿ ಕಂತಿನಡಿ ಡಿಬಿಟಿ ಮೂಲಕ ರೈತರ ಖಾತೆಗೆ 2 ಸಾವಿರ ರೂಪಾಯಿನಂತೆ ಇದುವರೆಗೆ ಒಟ್ಟು 16…

Spread positive news
Read More