ಪಿಎಂ ಕಿಸಾನ್ ಹೊಸ ಲಿಸ್ಟ್ ಬಿಡುಗಡೆ.

18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ??
ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻
1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು
https://pmkisan.gov.in/Rpt_BeneficiaryStatus_pub.aspx

2) ನಂತರ ಮುಂದೆ ಕಾಣುವ ಮುಖಪುಟದಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಹೆಸರನ್ನು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್(Get report) ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಹಳ್ಳಿಯಲ್ಲಿ ಈ ಕಂತಿನ ಹಣ ಯಾವ ಅರ್ಹ ರೈತರಿಗೆ ಬರುತ್ತದೆ ಎಂಬ ಪಟ್ಟಿಯನ್ನು ಅಲ್ಲಿ ನೋಡಬಹುದು.. ಒಂದು ವೇಳೆ ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಹಾಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ.

ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕುಷ್ಟಗಿ ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀನುಗಾರಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆ ಇಲಾಖೆಯ ಜಿಲ್ಲಾ ವಲಯ ಯೋಜನೆ, ರಾಜ್ಯ ವಲಯ ಹಾಗೂ ಕೇಂದ್ರ ವಲಯ ಯೋಜನೆಗಳಾದ ಮೀನುಗಾರರಿಗೆ ಸಲಕರಣೆ ಕಿಟ್ಟುಗಳ ಖರೀದಿಗೆ ಸಹಾಯಧನ, ಮೀನುಮರಿ ಖರೀದಿಗೆ ಸಹಾಯಧನ, ಕೆರೆಯ ಹಂಚಿನಲ್ಲಿ ಮೀನುಮರಿ ಪಾಲನಾ ಕೊಳ ನಿರ್ಮಾಣಕ್ಕೆ ಸಹಾಯಧನ ಪ್ರಧಾನ ಮಂತ್ರಿ ಮತ್ರ್ಯಸಂಪದ ಯೋಜನೆ (ಪ.ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮೀನುಕೊಳ ನಿರ್ಮಾಣಕ್ಕೆ ಸಹಾಯಧನ (ಪ. ಜಾತಿ, ಪ.ಪಂಗಡ ಮತ್ತು ಸಾಮನ್ಯ ವರ್ಗ) ಮತ್ತು ಮತ್ಯವಾಹಿನಿ ಯೋಜನೆಗಳಡಿ ಕುಷ್ಟಗಿ ನೋಂದಾಯಿತ ಮೀನುಗಾರಿಕೆ ಸಹಕಾರ ಸಂಘಗಳಲ್ಲಿನ ಮೀನುಗಾರರ ಫಲಾನುಭವಿಗಳಿಗೆ ಮೊದಲ ಆದ್ಯತೆ ಷರತ್ತಿಗೊಳಪಟ್ಟು ಒಳನಾಡು ಮೀನುಗಾರರು, ಮೀನುಕೃಷಿಕರಿಗೆ ಸಹಾಯಧನ ಸೌಲಭ್ಯ ದೊರೆಯಲಿದೆ.

ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಆಗಿರುವ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿರಿ 👇🏻
ಮೊದಲಿಗೆ ಈ ಕೆಳಕಂಡ ಲಿಂಕ್ ಮೇಲೆ ಕ್ಲಿಕ್

https://uidai.gov.in/en/
ನಂತರ ಮುಂದಿನ ಮುಖಪುಟದಲ್ಲಿ ಕಾಣುವ ಹಾಗೆ ಆಧಾರ್ ಸರ್ವಿಸಸ್(Adhaar services) ಅದರ ಮೇಲೆ ಕ್ಲಿಕ್ ಮಾಡಿ.
ನಂತರ ಮುಂದೆ ಕಾಣುವ ಮುಖಪುಟದಲ್ಲಿ ಆಧಾರ್ ಲಿಂಕಿಂಗ್ ಸ್ಟೇಟಸ್ (Adhaar Linking status) ಮೇಲೆ ಕ್ಲಿಕ್ ಮಾಡಿ.
ನಂತರ ಅದೇ ಮುಖಪುಟದಲ್ಲಿ ಕೆಲಗೆ ಕಾಣುವ ಹಾಗೆ ಬ್ಯಾಂಕ್ ಸೀಡಿಂಗ್ ಸ್ಟೇಟಸ್ (bank seeding status ) ಮೇಲೆ ಕ್ಲಿಕ್ ಮಾಡಿ..
ನಂತರ ಅಲ್ಲಿ ಲಾಗಿನ್ ಕೇಳುತ್ತದೆ ನಿಮ್ಮ ಆಧಾರ್ ಸಂಖ್ಯೆ ಅಲ್ಲಿ ಕೊಟ್ಟಿರುವ ಕ್ಯಾಪ್ಚ ಮತ್ತು ನಿಮ್ಮ ಮೊಬೈಲ್ ಬಗ್ಗೆ ಬಂದಿರುವ ಓಟಿಪಿಯನ್ನು ಹಾಕಿ ಲಾಗಿನ್ ಆಗಿ.
ನಂತರ ಅದೇ ಬ್ಯಾಂಕ್ ಸಿಡಿಂಗ್ ಸ್ಟೇಟಸ್ ಮೇಲೆ ಇನ್ನೊಮ್ಮೆ ಒತ್ತಿ.. ನಂತರ ಅಲ್ಲಿ ನಿಮ್ಮ ಸ್ಟೇಟಸ್ ಆಕ್ಟಿವ್ ಎಂದು ಬಂದರೆ ನಿಮಗೆ ಬರ ಪರಿಹಾರದ ಹಣ ಆಗುತ್ತದೆ.

ಕುಷ್ಟಗಿ ತಾಲ್ಲೂಕಿನ ಆಸಕ್ತ ಮೀನುಗಾರರು ಮತ್ತು ಸಾರ್ವಜನಿಕರು ಆಗಸ್ಟ್ 30ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕುಷ್ಟಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಗೆ ಸಂಪರ್ಕಿಸಬಹುದು ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ, ಅರ್ಜಿ ಆಹ್ವಾನ
ಗದಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಬ್ಬ ಜನಾಂಗದವರಿಗೆ ನಿಗಮದಿಂದ ಎನ್‌ಎಂಡಿಎಫ್‌ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಎನ್‌ಎಡಿಎಫ್‌ಸಿ ಮಾದರಿಯಲ್ಲಿ ಭಾರತ ದೇಶದ ಪ್ರತಿಷ್ಠಿತ ಐಐಟಿ, ಐಐಎಂಎಸ್, ಐಎಸ್‌ಸಿ, ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ( ಓವರ್ ಸೀಸ್ ಎಜ್ಯುಕೇಷನ್) ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Spread positive news

Leave a Reply

Your email address will not be published. Required fields are marked *