ಬೆಳೆಹಾನಿ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ.

2024- 25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ/ ಅತೀವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಯಾದಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಶೀಲ್ದಾರ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ದಿನಾಂಕ:02-09-2024 ರಂದು ಪ್ರಕಟಿಸಲಾಗಿರುತ್ತದೆ. ಬೆಳೆ ಹಾನಿ ಸಮೀಕ್ಷೆ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ರೈತರು ಸಂಬಂಧಿಸಿದ ತಹಶೀಲ್ದಾರ, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 07 ದಿನಗಳೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರ ಮಾಹಿತಿ…

Spread positive news
Read More