ಬೆಳೆವಿಮೆ ಅರ್ಜಿ ಸಲ್ಲಿಸಲು ಇರುವ ನಿಯಮಗಳ ಪಟ್ಟಿ.

ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂಗಾರು ಕೂಡ ಆರಂಭವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆ ಆಧಾರದಲ್ಲಿ ಪೂರೈಕೆಯಾಗಿದ್ದು ಎಲ್ಲೂ ಕೊರತೆಯಾಗದಂತೆ ಎಚ್ಚರ ವಹಿಸಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ತಿಳಿಸಲಾಯಿತು. ಬೆಳೆವಿಮೆ ಅರ್ಜಿ ಸಲ್ಲಿಸಲು ನಿಯಮಗಳೇನು? *…

Spread positive news
Read More