ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಚಾಲನೆ: ಯಾರಿಗೆಲ್ಲ ಪ್ರಯೋಜನ?

21ರಿಂದ 24ರ ವಯಸ್ಸಿನ ಯುವಕ-ಯುವತಿಯರಿಗೆ ಕೇಂದ್ರದಿಂದ ಗುಡ್ ನ್ಯೂಸ್! ಪ್ರತೀ ತಿಂಗಳು 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ? ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ಸುಮಾರು 1 ಕೋಟಿ ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಎಂ ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ಯುವ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಲು ಸಿದ್ದತೆ ಮಾಡಿಕೊಂಡಿದೆ.: ನವೆಂಬರ್ 27ರೊಳಗೆ ಅಂತಿಮ ಆಯ್ಕೆಯನ್ನು ಮಾಡಿದ ಬಳಿಕ ಡಿಸೆಂಬರ್ನಿಂದ 12 ತಿಂಗಳವರೆಗೆ ಇಂಟರ್ನ್‌ಶಿಪ್ ನಡೆಯಲಿದೆ. ಪ್ರಧಾನ ಮಂತ್ರಿ…

Spread positive news
Read More

ಹಿಂಗಾರಿ ಬಿತ್ತನೆ ಬೀಜ ಬೆಲೆ ಇಳಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ರಾಜ್ಯ ಸರಕಾರವು ಹಿಂಗಾರು ಹಂಗಾಮಿಗೆ ಪ್ರಮುಖ ಬಿತ್ತನೆ ಬೀಜಗಳ ಬೆಲೆ ಇಳಿಕೆ ಮಾಡಿದೆ. ಪ್ರತಿ ಗಗನ ಮುಖಿಯಾಗಿರುತ್ತಿದ್ದ ಬಿತ್ತನೆ ಬೀಜಗಳ…

Spread positive news
Read More

ಸರ್ಕಾರದಿಂದ ಬೀಜ ವಿತರಣೆ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗೂ ಮುಂಗಾರು ಉತ್ಪನ್ನಗಳು ಸಹ ಬಹಳಷ್ಟು ಬಂದಿದೆ. ಅದೇ ರೀತಿ ರೈತರು ಸಹ ಇನ್ನೂ…

Spread positive news
Read More

ಪಿಎಂ ಕಿಸಾನ್ 2000 ರೂಪಾಯಿ ಹಣ ಬಿಡುಗಡೆಯ ದಿನಾಂಕ ಪ್ರಕಟ.

PM KISAN: ಪಿ.ಎಂ ಕಿಸಾನ್ ₹2000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ! ಅಪ್ಡೇಟ್(e-kyc) ಮಾಡದಿದ್ದರೆ ಪಿ.ಎಂ ಕಿಸಾನ್ ಹಣ ಬರಲ್ಲ! ಕೇಂದ್ರ ಬಿಜೆಪಿ ಸರ್ಕಾರವು ಪರಿಚಯಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪಿ.ಎಂ ಕಿಸಾನ್‌ (ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ)ನ 18ನೇ ಕಂತಿನ ಹಣಕ್ಕಾಗಿ ಜನ ಕಾಯುತ್ತಿದ್ದಾರೆ. ಆದರೆ, ಈ ಒಂದು ಅಪ್ಡೇಟ್‌ ಮಾಡಿಕೊಳ್ಳದೆ ಇದ್ದರೆ ನಿಮಗೆ ಪಿ.ಎಂ ಕಿಸಾನ್‌ ಕಂತಿನ ಹಣ ಮಿಸ್‌ ಆಗುವ ಸಾಧ್ಯತೆ ಇದೆ. ಕೇಂದ್ರ…

Spread positive news
Read More

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ. 6 ಜಿಲ್ಲೆ ಯಲ್ಲೋ ಅಲರ್ಟ್

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ…

Spread positive news
Read More