ರೈತರೇ ಎಚ್ಚರ! ಕಡಲೆ ಬೆಳೆಯಲ್ಲಿ ಸೋರಗುರೋಗ ಕಾಟಕ್ಕೆ ಪರಿಹಾರ.

ಕಡಲೆಯು ಉತ್ತರ ಕರ್ನಾಟಕದ ಮುಖ್ಯವಾದ ಹಿಂಗಾರು ದ್ವಿದಳ ಧಾನ್ಯದ ಬೆಳೆಯಾಗಿದೆ. ಇದನ್ನು ಹೆಚ್ಚಾಗಿ ಆಳವಾದ ಕಪ್ಪು ಮಣ್ಣಿನಲ್ಲಿ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಈ ಬೆಳೆಯನ್ನು (ನೀರಾವರಿ ಮತ್ತು ಖುಷಿ) 13.75 ಲಕ್ಷ ಹೆ. ಕ್ಷೇತ್ರದಲ್ಲಿ ಬೆಳೆಯುತ್ತಿದ್ದು, ಅಂದಾಜು 8.25 ಲಕ್ಷ ಟನ್ ಉತ್ಪಾದನೆಯಾಗುತ್ತಿದ್ದು, ಸರಾಸರಿ ಉತ್ಪಾದನೆ ಪ್ರತಿ ಎಕರೆಗೆ 2.40 ಕ್ವಿಂಟಾಲ್ ಇರುವುದು. ಬೀಜೋಪಚಾರ : ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ….

Spread positive news
Read More

ಪಿಎಂ ಕಿಸಾನ್ ಹೊಸ ಅಪ್ಡೇಟ್ ಲಿಸ್ಟ್ ಬಿಡುಗಡೆ.

ರೈತ ಬಾಂಧವರಿಗೆ ಮತ್ತೆ ಸರ್ಕಾರವು ರೈತರಿಗೆ ತಮ್ಮದೇ ಆದ ಯೋಜನೆಯ ಬಗ್ಗೆ ವಿಶೇಷ ಸೂಚನೆ ನೀಡುತ್ತಿದೆ , ರೈತರು ಗಮನಿಸಬೇಕಾದ ಅಂಶವೆಂದರೆ ಪಿ.ಎಂ.ಕಿಸಾನ್ ಯೋಜನೆಯ ಮುಂದಿನ ಕಂತುಗಳು ನಿಮಗೆ ಜಮೆ ಆಗಬೇಕಾದರೆ *e-KYC* ಮಾಡಿಸಿಕೊಳ್ಳುವುದು ಖಡ್ಡಾಯ. ಇನ್ನೂ ಕೂಡ ಯಾರು ಸಹ ಹೊಸದಾಗಿ ಅಪ್ಲಿಕೇಶನ್ಗಳನ್ನು ಹಾಕಿಲ್ಲ ಅವರು ಸಹ ಅಪ್ಲಿಕೇಶನ್ಗಳನ್ನು ಹಾಕಿ ಹಣ ಪಡೆಯಿರಿ. ಅದೇ ರೀತಿ ಈಗಾಗಲೇ ಹಣ ಯಾರಿಗೆ ಬಂದಿಲ್ಲ ಅವರು ಸಹ ಒಮ್ಮೆ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ನಿಮ್ಮ ಪಿಎಂ…

Spread positive news
Read More