ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಆಹ್ವಾನ. ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ , ಸೌರಶಕ್ತಿಯಿಂದ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಅದರ ವಿಶಾಲ ಪರಿಣಾಮವನ್ನು ಒತ್ತಿಹೇಳುತ್ತಾ, ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡುವ ಉದ್ದೇಶವನ್ನು ಮಾತ್ರವಲ್ಲದೆ ಇಂಧನ ವಲಯದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ…

Spread positive news
Read More

ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕೆವೈಸಿ ಕೊನೆಯ ಅವಕಾಶ ಕೂಡಲೇ ಮಾಡಿಸಿ.

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಕೂಡಲೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಬರಪರಿಹಾರ ಪಟ್ಟಿ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ ರೈತರಿಗೆ ಬರ ಪರಿಹಾರ ಬಂದಿಲ್ಲ ಎಂಬುದು ಈಗ ನೀವಾಗಿಯೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಪರಿಶೀಲನೆ ಮಾಡಬಹುದು. ಹಾಗಾದರೆ ಬನ್ನಿ ಬರ ಪರಿಹಾರ ಬಿಡುಗಡೆ…

Spread positive news
Read More

ಗೃಹಲಕ್ಷ್ಮಿ ಹಣ ಪಡೆಯಲು ಇನ್ನೂ ಮುಂದೆ ಈ ಕೆಲಸ ಕಡ್ಡಾಯ. ಕೂಡಲೇ ಮಾಡಿ

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಅರ್ಹ ರೈತರ ಖಾತೆಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೇಗೌಡ

33 ಲಕ್ಷ ರೈತರಿಗೆ 628 ಕೋಟಿ ಹಣ ಈಗಾಗಲೇ ಬಿಡುಗಡೆಯಾಗಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಸ್ಪಷ್ಟಪಡಿಸಿದ್ದಾರೆ. ಬರದ ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಬೆಳೆ ಪರಿಹಾರದಲ್ಲಿ ಪಾರದರ್ಶಕತೆಯ ಕೊರತೆಯಿಂದ, ಫಲಾನುಭವಿಗಳ ಹೊರತು ಹಲವಾರು ಜನ ಹಣವನ್ನು ಸರ್ಕಾರದಿಂದ ಪರಿಹಾರದ…

Spread positive news
Read More

ಬೆಳೆ‌ಸಾಲ10 ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ?

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

27 ಲಕ್ಷ ರೈತರಿಗೆ ಬರಪರಿಹಾರ ಹಣ ಬಿಡುಗಡೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 27 ಲಕ್ಷ ರೈತರಿಗೆ ಒಟ್ಟು 25.29 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಬರದಿಂದ ಕೃಷಿ ಹಾಗೂ ತೋಟಗಾರಿಕೆ ಸೇರಿ ಒಟ್ಟು 193805 ಹೆಕ್ಟರ್ ಕ್ಷೇತ್ರದ ಬೆಳೆ ಹಾನಿಯಿಂದ 199776…

Spread positive news
Read More

ಮತ್ತೆ 14 ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕೂಡಲೇ ನೀವು ಮಾಡಿಸಿ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದೀರಾ ಎನ್ನುವುದನ್ನು ತಿಳಿಯುವುದು ಹೇಗೆ..? ಇಲ್ಲಿದೆ ಮಾಹಿತಿ

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ ಐದು ಕಂತುಗಳು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ ಅದರಲ್ಲಿ ಪ್ರಮುಖ ಕಾರಣವಾಗಿರುವಂಥದ್ದು ಎನ್‌ ಪಿಸಿಐ ಸೀಡಿಂಗ್ ಸ್ಟೇಟಸ್, ಇದಲ್ಲದೆ ಇನ್ನೊಂದು ಪ್ರಮುಖ ಕಾರಣ…

Spread positive news
Read More

ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ. ಬಡ್ಡಿ ರಹಿತ 3ಲಕ್ಷ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಕೇಂದ್ರ ಸರ್ಕಾರವು ರೈತರ ಪರವಾಗಿ ಹಾಗೂ ಸಾರ್ವಜನಿಕರ ಸಹಕಾರ ನೀಡಲು ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭ ಆಗಿದೆ. ಅದೇ ರೀತಿ ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನಗಳು ಏನು? ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ( PM Vishw karma yojana) ಮೂಲಕ ಹೆಚ್ಚಿನ ಪ್ರಯೋಜನವನ್ನು ಹೇಗೆ ಪಡೆಯಬಹುದು? ಅಕ್ಕಸಾಲಿಗ, ಕಮ್ಮಾರ, ಕ್ಷೌರಿಕ ಮತ್ತು ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ…

Spread positive news
Read More