ಪಶುಗಳಿಗೆ ಮತ್ತೆ ರೋಗದ ಆತಂಕ! ಈಗಲೇ ಎಚ್ಚರ ವಹಿಸಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾಣ ಜಾಲತಾಣಕ್ಕೆ ಸ್ವಾಗತ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ನೀರಿನ ಆಹಾಕಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕರಾವಳಿ ತೀರವನ್ನು ಹೊಂದಿರುವ ಜಿಲ್ಲೆ ಉತ್ತರ ಕನ್ನಡ, ವಿಶ್ವ ಆರ್ಥಿಕ ವೇದಿಕೆಯು ಇತ್ತೀಚಿಗೆ ಬಿಡುಗಡೆ ಮಾಡಿದ 2024 ನೇ ಸಾಲಿನ ಜಾಗತಿಕ ಅಪಾಯ ವರದಿಯ 19 ನೇ ಆವೃತ್ತಿಯ ಪ್ರಕಾರ ತೀವ್ರ ಹವಾಮಾನ ಪರಿಣಾಮಗಳು ಎಲ್ಲಕ್ಕಿಂತಲೂ ಮುಖ್ಯವಾದ ಜಾಗತಿಕ ಸಮಸ್ಯೆ ಎಂದು ಪ್ರತಿಪಾದಿಸಿದೆ. ಇದಕ್ಕೆ ಇಂಬು ಕೊಡುವಂತೆ ಇತ್ತೀಚೆಗೆ ಬದಲಾದ ಮಳೆಯ…

Spread positive news
Read More

ರೈತರೇ ಮೋಬೈಲ್ ನಲ್ಲಿಯೇ ಪಂಪ್ ಸೆಟ್ ಗಳಿಗೆ ಅರ್ಜಿ ಹಾಕಬಹುದು. ಹೇಗೆ ಎಂದು ನೋಡಿ.

ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ…

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ.

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ. ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ…

Spread positive news
Read More

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

ಫಸಲ್ ಭೀಮಾ ಯೋಜನೆಯ 2024ರ ಹೊಸ ಪಟ್ಟಿ ಬಿಡುಗಡೆ: ನಿಮ್ಮ ಹೆಸರು ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲರಿಗೂ ಕೃಷಿ ತಾಣ ಸಾಮಾಜಿಕ ಜಾಲತಾಣಕ್ಕೆ ಸ್ವಾಗತ, ದೇಶಾದ್ಯಂತ ಬೆಳೆ ನಷ್ಟ ಹಾಗೂ ಬೆಳೆ ಹಾನಿಯಿಂದ ಆಗುವ ನಷ್ಟವನ್ನು ಬರಿಸಲು ಕೇಂದ್ರ ಸರ್ಕಾರವು ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈ ಯೋಜನೆ ಜಾರಿ ಅದಾಗಿನಿಂದಲೂ ರೈತರಿಗೆ ಬೆನ್ನೆಲುಬಾಗಿ ಈ ಯೋಜನೆಯು ನಿಂತಿದೆ ಹಾಗೂ ಈ ಯೋಜನೆಗಳ ನಿಯಮಗಳು ಬದಲಾಗುತ್ತಾ ಇರುತ್ತದೆ. ಈ ಯೋಜನೆಯಡಿ ರೈತರು ಬೆಳೆ ಹಾನಿ ಅಥವಾ ಬೆಳೆ ಪರಿಹಾರ ಪಡೆಯಲು ತಮ್ಮ ಬೆಳೆಗಳ ವಿಮೆಯನ್ನು ಮಾಡಿಸುವುದು ಕಡ್ಡಾಯವಾಗಿದೆ. ಈ…

Spread positive news
Read More

ಪಹಣಿಗೆ ಆಧಾರ್ ಲಿಂಕ್ ಮಾಡುವ ಸರಳ ವಿಧಾನ | RTC link to adhar

ರಾಜ್ಯ ಸರ್ಕಾರವು ಈಗಾಗಲೇ ಆದೇಶ ಹೊರಡಿಸಿದಂತೆ ಜಮೀನಿನ ಪಹಣಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ರೈತರು ಈಗ ಕೂಡಲೇ ನಿಮ್ಮ ಪಹಣಿ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸತಕ್ಕದ್ದು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಸರ್ಕಾರದಿಂದ ಸಿಗುತ್ತಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಯೋಜನೆಗಳ ಆದಾಯಗಳ ಮೂಲವನ್ನು ಸರ್ಕಾರವು ಮಾಡಲಾಗುವುದು. ಆಧಾರ್ ಕಾರ್ಡ್ ಈಗ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಖಾತೆ ತೆರೆಯಲು ಇನ್ನಿತರ ಯಾವುದಾದರೂ ಬೇರೆ ಬೇರೆ…

Spread positive news
Read More

ಬರಪರಿಹಾರ ಹಣ 7.29ಕೋಟಿ ಈ ಜಿಲ್ಲೆಯ ರೈತರಿಗೆ ಜಮಾ! ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ರಾಜ್ಯದ ರೈತ ಸಮುದಾಯು ಬರಗಾಲದಿಂದ ಕಂಗಾಲಾಗಿದ್ದು, ಕೃಷಿಗೆ ನೀರಾವರಿ ಯೋಜನೆ ಕೊರತೆ ಅಥವಾ ನೀರಿನ ಹಾಹಾಕಾರ ಉಂಟಾಗಿದೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನದಿಗಳು ಹಾಗೂ ಕೆರೆಗಳು ಬತ್ತಿ ಹೋಗಿವೆ. ಎಲ್ಲೆಡೆ ಕುಡಿಯುವ ನೀರಿಗಾಗಿಯು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಬೆಳೆ ಮಾಡಿದ ರೈತರ ಗತಿಯೂ ದಿಕ್ಕೇ ತೋಚದಂತಾಗಿದೆ. ಆದರೆ ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚಿಸಿ, ಹಣ ಬಿಡುಗಡೆ ಮಾಡಿ ಕುಡಿಯುವ ನೀರಿನ ಬವಣೆ ನೀಗಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ ಕೃಷಿಯ ಆಧಾರವಾಗಿಟ್ಟುಕೊಂಡ…

Spread positive news
Read More

ರೈತರಿಗೆ ಬೇಸಿಗೆಯಲ್ಲಿ ಕೃಷಿಯ ನಿರ್ವಹಣೆಯ ಬಗ್ಗೆ ಉಚಿತ ತರಬೇತಿ

ಆತ್ಮೀಯ ರೈತ ಬಾಂಧವರೇ ವಿವಿಧ ಖಾಸಗಿ ಸಂಸ್ಥೆಗಳು ಕೃಷಿ ಹಾಗೂ ಕೃಷಿಯೇತರ ವಿಷಯಗಳ ಬಗ್ಗೆ ರೈತರಲ್ಲೇ ಅರಿವು ಮೂಡಿಸಲು ವಿವಿಧ ರೀತಿಯ ನೂತನ ಪದ್ದತಿಯ ತರಬೇತಿಗಳನ್ನು ನೀಡುತ್ತಾ ಬಂದಿದ್ದಾರೆ ಹಾಗೆ ಇಲ್ಲೊಂದು ಸುವರ್ಣ ಅವಕಾಶ ನಮ್ಮೆಲ್ಲ ರೈತ ಬಾಂಧವರಿಗೆ ಬಂದಿದೆ. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ, ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲೆ ಇವರ ಎಲ್ಲರ ಸಹಯೋಗದೊಂದಿಗೆ ರೈತ ಬಾಂಧವರಿಗೆ ಬರುವ 06 ಮಾರ್ಚ 2024ನೇ ಬುಧವಾರ, ಬೆಳಗ್ಗೆ ೧೦ ಗಂಟೆಗೆ ತರಬೇತಿಯನ್ನು ಆಯೋಜಿಸಲಾಗಿದೆ. ಯಾವ…

Spread positive news
Read More

ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.

ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…

Spread positive news
Read More

ರೈತರಿಗೆ ಶಿಷ್ಯವೇತನ ಸಹಿತ ತೋಟಗಾರಿಕೆ ತರಬೇತಿ: ವಿಶೇಷ ಸುವರ್ಣಾವಕಾಶ

ಆತ್ಮೀಯ ರೈತ ಬಾಂಧವರೇ, ಇಲ್ಲೊಂದು ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಬೆಂಗಳೂರಿನ ತೋಟಗಾರಿಕಾ ಕೇಂದ್ರ ನಿಮಗಾಗಿ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇವರಿಂದ ಒಂದು ವಿನೂತನ ತರಬೇತಿಯನ್ನು ಏರ್ಪಡಿಸಿದ್ದಾರೆ. ಈ ಸ್ಥಳದಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ ಈ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದರೆ ಈ ಸಂಸ್ಥೆಯಿಂದ ಕೆಲ ಷರತ್ತುಗಳು ಹಾಗೂ ಕೆಲ ಆಯ್ದ ಜಿಲ್ಲೆಗಳ ರೈತರಿಗೆ ಮಾತ್ರ ಈ ತರಬೇತಿಯ…

Spread positive news
Read More