ಫ್ರೂಟ್ಸ್ ಐಡಿ (FID) ಹೆಸರು ಪಡೆಯಲು ಹೊಸ ಅವಕಾಶ ಕೂಡಲೇ ಭೇಟಿ ನೀಡಿ.

ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್! ‘ಪ್ರೊಟ್ಸ್ ತಂತ್ರಾಂಶ’ದಲ್ಲಿ ನಮೂದಿಸಲು ಅವಕಾಶ. ಬರ ಪರಿಹಾರವನ್ನು ಪಡೆಯೋದಕ್ಕೆ ಪ್ರೊಟ್ಸ್ ತಂತ್ರಾಂಶದಲ್ಲಿ ರೈತರು ಮಾಹಿತಿಯನ್ನು ನಮೂದಿಸೋದು ಕಡ್ಡಾಯ. ಒಂದು ವೇಳೆ ನಮೂದಿಸದೇ ಇದ್ರೆ ಅಂತಹ ರೈತರಿಗೆ ಬರ ಪರಿಹಾರ ಸಂದಾಯವಾಗೋದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಫೂಟ್ಸ್ ತಂತ್ರಾಂಶದಲ್ಲಿ ನಮೂದಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಿಳಿಸಿಸುವುದೇನಂದರೆ ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ *ರೈತ…

Spread positive news
Read More

ಯಾವ ಬೆಳೆಗೆ ಯಾವ ಕಳೆನಾಶಕ ಉಪಯೋಗ? ಎಂದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪ್ರೀಯ‌ ರೈತರೇ ನಾವು‎‫ ಇವತ್ತು ಕೃಷಿಗೆ ಸಂಬಂಧಿಸಿದ ಮುಖ್ಯ ವಿಷಯದ ಬಗ್ಗೆ ಚರ್ಚಿಸೋಣ. ಸಸ್ಯ ಸಂರಕ್ಷಣಾ ರಾಸಾಯನಿಕಗಳ ಹೊಂದಾಣಿಕೆ ಪಟ್ಟಿ ಮೈಸ್ಟರ್ ಪಬ್ಲಿಷಿಂಗ್ ಕಂಪನಿ, ವಿಲೋಬಿ. ಓಹಿಯೋ ಅವರು ಪ್ರಕಟಿಸಿದ ಸಿಂಪರಣಾ ಹೊಂದಾಣಿಕೆ ಪಟ್ಟಿಯ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದೆ. ಕೆಲವೊಂದು ಕರಗುವ ದ್ರವವಸ್ತುಗಳು ಹೊಂದಾಣಿಕೆಯನ್ನು ಬದಲಾಯಿಸಬಹುದು. ಇಲ್ಲಿ ನಮೂದಿಸಿರುವ ಸಿಂಪರಣಾ ಹೊಂದಾಣಿಕೆಯು ಭೌತಿಕ, ರಾಸಾಯನಿಕ ಹಾಗೂ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದೆ. ಇದು ಅವಶೇಷಗಳಿಗೂ ಮತ್ತು ಅವಶೇಷಗಳನ್ನು ಸಹಿಸಿಟ್ಟುಕೊಳ್ಳುವ ಶಕ್ತಿಗೂ ಸಂಬಂಧಿಸಿಲ್ಲ. ಇಲ್ಲಿ ಕೊಟ್ಟಿರುವ ಮಾಹಿತಿ ಮೊದಲಿನ…

Spread positive news
Read More

ಕೇಂದ್ರ ಸರ್ಕಾರದಿಂದ ಮನೆ ಪಡೆಯಲು ಕೂಡಲೇ ಈ ಮಾಡಿ ಅರ್ಜಿ ಸಲ್ಲಿಸಿ.

ಸಾರ್ವಜನಿಕರೇ ಪ್ರಧಾನ ಮಂತ್ರಿ ಆವಾಸ್ ಯೋಜನೆಗಾಗಿ ಈಗಾಗಲೇ ಬಡ ಜನರಿಗೆ ಮನೆ ನಿರ್ಮಾಣಕ್ಕೆ ಹಾಗೂ ಕಡಿಮೆ ಆದಾಯದ ಮೇಲೆ ಅವಲಂಬಿತವಾದ ಕುಟುಂಬದವರಿಗೆ ಮನೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮಿನ್ (PMAY-G) ಅಡಿಯಲ್ಲಿ ಮೊದಲ ಕಂತಿನ ನಿಧಿಯನ್ನು ಗುರುತಿಸುವ ಕೇಂದ್ರ ಸರ್ಕಾರವು 540 ಕೋಟಿ ಬಿಡುಗಡೆ ಮಾಡಿದೆ. ಈ ಹಂಚಿಕೆಯು ಒಟ್ಟಾರೆ PVTG ವಸತಿ ಅಭಿವೃದ್ಧಿಯ ಗುರಿಯನ್ನು ಹೊಂದಿರುವ ಇತ್ತೀಚೆಗೆ ಬಿಡುಗಡೆಯಾದ PM-JANMAN ಪ್ಯಾಕೇಜ್‌ನ ಭಾಗವಾಗಿ ಒಂದು ಲಕ್ಷ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪು (PVTG) ಫಲಾನುಭವಿ…

Spread positive news
Read More

ಹಸು, ಎಮ್ಮೆ, ಕುರಿ, ಕೋಳಿ,ಹಂದಿ ಸಾಕಾಣಿಕೆ ಮಾಡಲು ಕನಿಷ್ಠ 3 ಲಕ್ಷ ಸಾಲ ಕೂಡಲೇ ಅರ್ಜಿ ಸಲ್ಲಿಸಿ.

ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ KCC ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು ಚಟುವಟಿಕೆಗಳಿಗೆ ದುಡಿಯುವ ಬಂಡವಾಳದ ಅವಶ್ಯಕತೆಗಾಗಿ ವಿಸ್ತರಿಸಲು ನಿರ್ಧರಿಸಿದೆ. ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಹಂದಿ ಮತ್ತು ಮೊಲ ಸಾಕಾಣಿಕೆ ಮಾಡುವ ರೈತರಿಗೆ ಅಲ್ಪಾವಧಿಯ ದುಡಿಯುವ ಬಂಡವಾಳ…

Spread positive news
Read More

ಪಿಎಂ ಕಿಸಾನ್ 16 ನೇ ಕಂತು ಬರುವ ಮುನ್ನ ಈ ಕೆಲಸ ಮಾಡಿ. ಇಲ್ಲದಿದ್ದರೆ ಹಣ ಬರಲ್ಲ.

ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ ಇನ್ನೂ ಪಿಎಂ ಕಿಸಾನ್ ಯೋಜನೆ ತಮ್ಮ ಅಪ್ಲಿಕೇಶನ್…

Spread positive news
Read More

ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗಿದೆಯೇ ಎಂದು ತಿಳಿಯುವ ವಿಧಾನ ಇಲ್ಲಿದೆ ನೋಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ ಐದು ಕಂತುಗಳು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ ಅದರಲ್ಲಿ ಪ್ರಮುಖ ಕಾರಣವಾಗಿರುವಂಥದ್ದು ಎನ್‌ ಪಿಸಿಐ ಸೀಡಿಂಗ್ ಸ್ಟೇಟಸ್, ಇದಲ್ಲದೆ ಇನ್ನೊಂದು ಪ್ರಮುಖ ಕಾರಣ…

Spread positive news
Read More

29 ಲಕ್ಷ ರೈತರಿಗೆ ಬರ ಪರಿಹಾರ? ಯಾವ ಜಿಲ್ಲೆಗೆ ಎಷ್ಟು ಹಣ ಬಂದಿದೆ ಎಂದು ತಿಳಿಯೋಣ ಬನ್ನಿ.

29 ಲಕ್ಷ ರೈತರಿಗೆ ಬರ ಪರಿಹಾರ? ಯಾವ ಜಿಲ್ಲೆಗೆ ಎಷ್ಟು ಹಣ ಬಂದಿದೆ ಎಂದು ತಿಳಿಯೋಣ ಬನ್ನಿ. ಸರ್ಕಾರದಿಂದ ಬರ ಪರಿಹಾರ ಹಣ ಮತ್ತಷ್ಟು ಬಿಡುಗಡೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡಿದ್ದು ಬಹಳ ಉಪಯುಕ್ತ ಆಗಿದೆ. ಬರ ಪರಿಸ್ಥಿತಿಯಲ್ಲಿ ರೈತರಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ 29,28,910 ರೈತರ ಖಾತೆಗೆ ತಲಾ 2 ಸಾವಿರ ರೂ.ಗಳ ಪರಿಹಾರ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ…

Spread positive news
Read More

ಮತ್ತೆ 10.೫ ಕೋಟಿ ಬರ ಪರಿಹಾರ ಹಣ ಬಿಡುಗಡೆ ಕೂಡಲೇ ಯಾವ ಜಿಲ್ಲೆಗೆ ಎಂದು ನೋಡಿ.

ರೈತರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಮತ್ತಷ್ಟು ಬಿಡುಗಡೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡಿದ್ದು ಬಹಳ ಉಪಯುಕ್ತ ಆಗಿದೆ. ಬರಗಾಲ ಕಾಡುತ್ತಿದ್ದು ಪರಿಸ್ಥಿತಿ ನಿರ್ವಹಣೆಗೆ ನಮ್ಮ ಸರ್ಕಾರ ಜಿಲ್ಲೆಗೆ ₹ 10.50 ಕೋಟಿ ಬಿಡುಗಡೆ ಮಾಡಿದೆ. ಜನರ ಸಂಕಷ್ಟಗಳಿಗೆ ನಮ್ಮ ಸರ್ಕಾರ ಸ್ಪಂದಿಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ…

Spread positive news
Read More

ರೈತರಿಗೆ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ? ಇದರ ಲಾಭ ಹೇಗೆ ಪಡೆಯುವುದು ಎಂದು ಇಲ್ಲಿದೆ ನೋಡಿ.

ರೈತ ಬಾಂಧವರೇ ಮುಖ್ಯವಾಗಿ ನಿಮಗೆ ಒಂದು ಉಪಯುಕ್ತ ಮಾಹಿತಿ ಬಗ್ಗೆ ಸಂಪೂರ್ಣ ತಿಳಿಯೋಣ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಶೇಷ ಘಟಕ ಯೋಜನೆ ಹಾಗು ಗಿರಿಜನ ಉಪ ಯೋಜನೆ ಬಗ್ಗೆ ಹಾಗೂ ರೈತರಿಗೆ ಇದರಿಂದ ಏನೂ ಲಾಭ? ಯಾವ ರೈತರು ಇದರ ಲಾಭ ಪಡೆಯಬಹುದು ಎಂದು ತಿಳಿಯೋಣ ಬನ್ನಿ. ಏನಿದು ಗಿರಿಜನ ಯೋಜನೆ?  ಗಿರಿಜನ ಉಪಯೋಜನೆಯಡಿ ಜನಗಣತಿಯ ಅನುಪಾತಕ್ಕೆ ಅನುಗುಣವಾಗಿ ಎಲ್ಲಾ ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳಿಂದ ಹಣವನ್ನು ಖಾತರಿಪಡಿಸುವ ಮೂಲಕ ಪರಿಶಿಷ್ಟ ಪಂಗಡದ ಜನರಿಗೆ ಪ್ರಯೋಜನಗಳನ್ನು ಒದಗಿಸಲು…

Spread positive news
Read More

ಸ್ಪಿಂಕ್ಲರ್ ಪೈಪ್ ಪಡೆಯಲು ಬೇಕಾಗುವ ದಾಖಲೆಗಳು ಇಲ್ಲಿವೆ ನೋಡಿ.

ಪ್ರಿಯ ರೈತರೇ ಸರ್ಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡಲು ಸರ್ಕಾರವು ಕೃಷಿಗೆ ನೀರು ನಿರ್ವಹಣೆ ಮಾಡಲು ಸರ್ಕಾರವು ಪೈಪುಗಳನ್ನು ವಿತರಿಸಲು ಮುಂದಾಗಿದೆ. ಕೂಡಲೇ ರೈತರಿಗೆ ಮತ್ತೊಂದು ಸಂತಸದ ವಿಷಯ ಹೇಳುತ್ತೇನೆ. ಇವತ್ತು ನಾವು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪೂರೈಸುವ ಮೂಲಕ ಹಾಗೂ ಕೃಷಿಯಲ್ಲಿ ನೀರು ನಿರ್ವಹಣೆ ಮಾಡಲು ಸುಲಭವಾಗಿ ನುರು ಅತಿ ಮಿತ‌ ಬಳಕೆಯ ದೃಷ್ಟಿಯಿಂದ ರೈತರಿಗೆ ಡ್ರಿಪ್ ಹಾಗೂ ಸ್ಪಿಂಕ್ಲರ್…

Spread positive news
Read More