ಇಂದಿನ ಮಾರುಕಟ್ಟೆ ದರಗಳು ಹೀಗೆ ಇದೆ ನೋಡಿ. ಯಾವುದಕ್ಕೆ ಎಷ್ಟು ದರ ಕೂಡಲೇ ನೋಡಿ.

ಪ್ರೀಯ ರೈತರೇ ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25 ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಬೇಳೆಕಾಳು (ಮಸೂರ್) ಗೆ ಪ್ರತಿ ಕ್ವಿಂಟಾಲ್ಗೆ ರೂ.425 ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ ಪ್ರತಿ ಕ್ವಿಂಟಾಲ್ಗೆ ರೂ.200 ರಷ್ಟು ಎಂಎಸ್ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ. ಗೋಧಿ ಮತ್ತು ಕುಸುಬೆಗೆ ಪ್ರತಿ ಕ್ವಿಂಟಾಲ್ ಗೆ 150 ರೂ.ಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಬಾರ್ಲಿ ಮತ್ತು ಕಡಲೆ ಪ್ರತಿ ಕ್ವಿಂಟಾಲ್ ಗೆ…

Spread positive news
Read More

ಹೊಸ ಪಿಎಂ ಕಿಸಾನ್ ಅಪ್ಲಿಕೇಶನ್ ಹಾಕುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ…

Spread positive news
Read More

ಎಕರೆಗೆ ಕಬ್ಬು 100 ಟನ್ ಬೆಳೆಯುವುದು ಹೇಗೆ ಎಂದು ಇಲ್ಲಿದೆ ನೋಡಿ.

ಕಬ್ಬಿನ ಬಗ್ಗೆ ಸಂಪೂರ್ಣ ಮಾಹಿತಿ ಬೇಕೆ? ಬನ್ನಿ ಸಂಪೂರ್ಣ ಕಬ್ಬಿನ ಬೇಸಾಯ ಪದ್ಧತಿ ತಿಳಿಯೋಣ. ಜಗತ್ತಿನ ಕಬ್ಬು ಬೆಳೆಯುವ ಎಲ್ಲಾ ದೇಶಗಳಲ್ಲಿ ಕುಳೆ ಕಬ್ಬು ಬೆಳೆಯುವುದು ಸಾಮಾನ್ಯವಾಗಿದೆ. ಆದರೆ ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿ ಬೇರೆ ಬೇರೆ ದೇಶಗಳಲ್ಲಿ ವಿಭಿನ್ನವಾಗಿರುತ್ತದೆ. ಹವಾಯಿ ಮತ್ತು ಜಾವಾ ದೇಶಗಳಲ್ಲಿ ಕೆಲವು ಭಾಗಗಳಲ್ಲಿ ಕುಳೆ ಕಬ್ಬು ಬೆಳೆಯುವುದಿಲ್ಲ. ಆದರೆ ಐದು ಕುಳೆ ಬೆಳೆಯನ್ನು ಮಾರಿಷಸ್ ಮತ್ತು ಎಂಟು ಕುಳೆ ಬೆಳೆಯನ್ನು ಥೈವಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಸಾಮಾನ್ಯವಾಗಿ 1-2…

Spread positive news
Read More

ರೈತರೇ ಈ ಯೋಜನೆಯ ಅಡಿಯಲ್ಲಿ ನಿಮಗೆ 50 ಸಾವಿರ ಹಣ ಸಿಗುತ್ತದೆ.

ರೈತರೇ ಸದ್ಯಕ್ಕೆ ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ. Pm ಸ್ವಾನಿಧಿ ಅನ್ನುವುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ಜನರು ತಮ್ಮ ಸ್ವಂತ ಉದ್ಯೋಗ ಕೈಗೊಳ್ಳಲು ಹಾಗೂ ಬೀದಿ ಬೀದಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವರಿಗೆ ಆರಂಭಿಕ ಹಣದ ಕೊರತೆಯಿಂದ ಪಾರಾಗಲು ಸರ್ಕಾರದ ಕಡೆಯಿಂದ ಹಣ ವಿತರಣೆ ಮಾಡಲಾಗುತ್ತದೆ. ಎಷ್ಟು ರೂಪಾಯಿ ವರೆಗೆ ಸಾಲ ವಿತರಣೆ ಮಾಡಲಾಗುತ್ತದೆ?  ಈ ಯೋಜನೆಯ ಅಡಿಯಲ್ಲಿ ನೀವು 50000 ರೂಪಾಯಿಗಳನ್ನು…

Spread positive news
Read More

ನಿಮ್ಮ ಮೊಬೈಲಿನಲ್ಲಿ ಕೇವಲ ಒಂದು ನಿಮಿಷದಲ್ಲಿ ಪಿಎಂ ಕಿಸಾನ್ ಕೆವೈಸಿ ಮಾಡುವ ವಿಧಾನ.

ಪ್ರೀಯ ರೈತರೇ ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಏನಿದು ಇ-ಕೆವೈಸಿ? ಇದನ್ನು ಎಲ್ಲಿ ಮಾಡಿಸಬೇಕು? ಹಾಗೂ ಇದರ ಮಹತ್ವವೇನು? ರೈತ ಬಾಂಧವರಿಗೆ…

Spread positive news
Read More

ವೃದ್ದಾಪ್ಯ (ಪೆನ್ಶನ್) ವೇತನ ಪಡೆಯಲು ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಹೇಗೆ ಸಲ್ಲಿಸುವುದು ಎಂದು ಇಲ್ಲಿದೆ ನೋಡಿ.

ವೃದ್ಧರಿಗೆ ಆರ್ಥಿಕವಾಗಿ ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ನಿರ್ಗತಿಕರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ವೃದ್ಧರು ವೃದ್ಧಾಪ್ಯದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆಯವರ ಮೇಲೆ ಅವಲಂಬಿತರಾಗಿ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸರಕಾರ ಇಂತವರಿಗೆ ಆರ್ಥಿಕ ನೆರವು ನೀಡಿ ಸ್ವಾವಲಂಬಿಗಳಾಗುವಂತೆ ಮಾಡಿದೆ. ವೃದ್ಧಾಪ್ಯ ಪಿಂಚಣಿ ಯೋಜನೆ ಉತ್ತರಾಖಂಡವನ್ನು ಪ್ರಾರಂಭಿಸಲಾಗಿದೆ ಇದರಿಂದ ಹೆಚ್ಚು ಹೆಚ್ಚು ವೃದ್ಧರಿಗೆ ಆರ್ಥಿಕ ಸಹಾಯ ಮಾಡಬಹುದು. ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ…

Spread positive news
Read More

ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದೇ ರೀತಿ ಸರ್ಕಾರವು ಕೂಡ ಮಹಿಳೆಯರಿಗೆ ಮಹಿಳೆಯರು ಸಹ ಈ ಎಲ್ಲ ಯೋಜನೆಗಳ ಸಂಪೂರ್ಣ ಲಾಭ ಪಡೆಯಲು ಸರ್ಕಾರವು ಕಾರ್ಯಕ್ರಮ ಜಾರಿಗೊಳಿಸಿದೆ. ಯಾವ ಯಾವ ಯೋಜನೆಗಳು ಎಂದು…

Spread positive news
Read More

ಗುಡ್ ನ್ಯೂಸ್! ಪಿಎಂ ಕಿಸಾನ್ ಹಣದಲ್ಲಿ ಏರಿಕೆ. ಇನ್ನೂ ಮುಂದೆ 8000 ಹಣ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಹಣದಲ್ಲಿ 8,000 ರೂ.ಗೆ ಹೆಚ್ಚಳ? ಹೌದು ಇದು ನಿಜವಾದ ಸಂಗತಿ. ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು…

Spread positive news
Read More

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಪ್ರಯೋಜನಕಾರಿ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಹೌದು ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ನೋಡಿ. 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ…

Spread positive news
Read More

ನರೇಗಾ ಯೋಜನೆ ಅಡಿಯಲ್ಲಿ ಹೈನುಗಾರಿಕೆ ಮಾಡಲು 3 ಲಕ್ಷ ಹಣ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯದಲ್ಲಿ ಸರ್ಕಾರವು ಬಹುದೊಡ್ಡ ಬದಲಾವಣೆಗೆ ತಯಾರಾಗಿ ನಿಂತಿದೆ. ಅದೇ ರೀತಿ ನರೇಗಾ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಸಿಗುವ ಉದ್ದೇಶಗಳ ಬಗ್ಗೆ ತಿಳಿಯುವುದಾದರೆ 1)ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ `ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ಮೂಲಕ ನಿಗದಿತ ಗುಣಮಟ್ಟ ಹಾಗೂ ಬಾಳಿಕೆ ಬರುವ ಉತ್ಪಾದನಾಶೀಲ ಅಸ್ತಿಗಳ ಸೃಜನೆ ಮಾಡುವದು. 2) ಬಡವರ ಜೀವನೋಪಾಯದ ಸಂಪನ್ಮೂಲಗಳನ್ನು ಬಲಪಡಿಸುವುದು. 3)…

Spread positive news
Read More