ಪಿಎಂ ಕಿಸಾನ್ (Pm kisan) ಕೆವೈಸಿ ಅಪ್ಡೇಟ್ ಲಿಸ್ಟ್ .

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಗೆ ಹೊಸದಾಗಿ ಸೇರುವವರು, ಫಲಾನುಭವಿಯಾಗಲು ಬಯಸುವವರು ‘ಕೃಷಿಕರ ಗುರುತಿನ ಚೀಟಿ’ ಹೊಂದುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಪಿಎಂ-ಕಿಸಾನ್ ರೈತರ ವಿಶಿಷ್ಟ ಗುರುತಿನ ಚೀಟಿಗಳು ಅರ್ಜಿದಾರರು ಕೃಷಿ ಭೂಮಿ ಹೊಂದಿದ್ದಾರೆ ಎಂಬುದನ್ನು ರೈತರ ಗುರು ತಿನ ಚೀಟಿ ದೃಢಪಡಿಸುತ್ತದೆ. ಆದ ಕಾರಣ, ಹೊಸದಾಗಿ ಅರ್ಜಿ ಸಲ್ಲಿಸುವವರು ಕೃಷಿಕರ ಗುರುತಿನ ಚೀಟಿ ಹೊಂದಬೇಕಿದೆ. ಗುರುತಿನ ಚೀಟಿ ಇದ್ದಲ್ಲಿ ನೋಂದಣಿ ಪ್ರಕ್ರಿಯೆ ಸುಲಭ. ಹಾಗಾಗಿ,…

Spread positive news
Read More

ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು…

Spread positive news
Read More

ಈ ಬಾರಿ ಗೃಹ ಲಕ್ಷ್ಮಿ ಹಣ 6000 ಜಮೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ ನೇರವಾಗಿ 3 ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ ಒಮ್ಮೆ 3 ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯು ಮಧ್ಯೆದಲ್ಲಿ 3 ತಿಂಗಳ ಹಣ ಹಾಕಿದ್ದಿಲ್ಲ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

Spread positive news
Read More

ಈ ಶ್ರಮ ಕಾರ್ಡ್ ನಿಂದ ರೈತರಿಗೆ ದೊರೆಯುವ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಕಡೆಯಿಂದ ಈ ಶ್ರಮ ಕಾರ್ಡ್ ಬಗ್ಗೆ ಹಾಗೂ ಈ ಶ್ರಮ ಕಾರ್ಡ್ ಇರುವುದರಿಂದ ರೈತರಿಗೆ ದೊರೆಯುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ(PM shram yojana) –…

Spread positive news
Read More

ಕೇಂದ್ರ ಬಜೆಟ್ ಕೃಷಿಗೆ ಮತ್ತು ರೈತರಿಗೆ ಏನು ಲಾಭ?

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ಕೃಷಿ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಗ್ರಾಮೀಣ ಸಮೃದ್ಧಿಯನ್ನು ನಿರ್ಮಿಸುವುದು. ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ – 100…

Spread positive news
Read More