ಕೆಂಪು ಮೆಣಸಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿಗೆ ಸಿಎಂ ಪತ್ರ

ರಾಜ್ಯದ ಕೆಂಪು ಮೆಣಸಿನಕಾಯಿಗೆ ಕನಿಷ್ಠ ಮಧ್ಯಸ್ಥಿಕೆ ಬೆಲೆ ನಿಗದಿಗೆ ಸಿಎಂ ಒತ್ತಾಯ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸಂಕಷ್ಟ ಸಿಲುಕಿರುವ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಂಐಎಸ್‍ಯಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ವಿಶೇಷವಾಗಿ…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಂದ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ರಾಜ್ಯ ಬಜೆಟ್ ಅಲ್ಲಿ ರೈತರಿಗೆ ಸಿಕ್ಕಿದ್ದೇನು?

ಪ್ರೀಯ ರೈತರೇ ಇವತ್ತು ನಾವು ರಾಜ್ಯ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು. ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು…

Spread positive news
Read More

ವಂಶಾವಳಿ ಪತ್ರ ತೆಗೆಯುವ ಸಂಪೂರ್ಣ ವಿಧಾನ ಹಾಗೂ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಎಂದರೇನು? ಅದು ಜನರಿಗೆ ಏಕೆ ಬೇಕು? ಈ ವಿಷಯದ ಕುರಿತು ನಿಮಗೆ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಬನ್ನಿ ಈ ವಿಷಯದ ಬಗ್ಗೆ ಹಂತ ಹಂತವಾಗಿ ತಿಳಿಯುತ್ತಾ ಹೋಗೋಣ. ಸರ್ಕಾರವು ಪ್ರಮಾಣ ಪತ್ರಗಳನ್ನು ಪಡೆಯಲು ಸರಳೀಕರಣಗೊಳಿಸಿ, ಕಾಗದರಹಿತ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕಾಗಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಅವಧಿಯಲ್ಲಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. Vanshavali ಅಥವಾ ವಂಶವೃಕ್ಷ , ವಾಸಸ್ಥಳ…

Spread positive news
Read More

ರಾಜ್ಯದೆಲ್ಲೆಡೆ ಹರಡಿದ ಹಕ್ಕಿಜ್ವರ ಇಲ್ಲಿದೆ ಮುಂಜಾಗ್ರತಾ ಕ್ರಮಗಳು.

ಪ್ರೀಯ ರೈತರೇ ಇವತ್ತು ನಾವು ರಾಜ್ಯದಲ್ಲಿ ಸುದ್ದಿಯಾಗಿರುವ ಹಕ್ಕಿ ಜ್ವರ ಬಗ್ಗೆ ಮಾಹಿತಿ ತಿಳಿಯೋಣ.ಹಕ್ಕಿ ಜ್ವರ’ದಿಂದಲೇ ಕಪ್ಪಗಲ್ಲು ಕೋಳಿ ಫಾರಂನಲ್ಲಿ ಈ ಪ್ರಮಾಣದ ಕೋಳಿಗಳು ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೆ ಜನರಲ್ಲಿ ಆತಂಕ ಎದುರಾಗಿದೆ. ಕೋಳಿ ಮಾಂಸ, ಮೊಟ್ಟೆ ತಿಂದ್ರೆ ಸೋಂಕು ಬರುತ್ತಾ ಎಂಬ ಪ್ರಶ್ನೆ ಕಾಡುತ್ತಿದೆ. ಕೆಲವರು ಭಯದಲ್ಲಿ ಕೋಳಿ ಮಾಂಸ, ಮೊಟ್ಟೆಯಿಂದ ದೂರ ಉಳಿದಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ವರದಿಯಾಗಿದೆ….

Spread positive news
Read More

ಕೃಷಿ ಇಲಾಖೆಯಿಂದ ರೈತರಿಗೆ 28 ಸಾವಿರ ವರೆಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ.

ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ಈ ಕೃಷಿ ಸಿಂಚಾಯಿ ಯೋಜನೆ ರೈತರಿಗೆ…

Spread positive news
Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!30ಸಾವಿರ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.

ಪ್ರೀಯ ವಿದ್ಯಾರ್ಥಿಗಳೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇವೆ. ನೀವು ಕಲಿತ ಶಿಕ್ಷಣದಲ್ಲಿ ನಿಮ್ಮ ಫಲಿತಾಂಶ ಆಧಾರದ ಮೇಲೆ ನಿಮ್ಮ ಕೈ ಸೇರಲಿದೆ ಸರ್ಕಾರದ ಹಣ ನಿಮ್ಮ ಭವಿಷ್ಯದ ಶಿಕ್ಷಣದಲ್ಲಿ ಈ ಹಣ ಎಷ್ಟು ಮುಖ್ಯ ಎಂಬುದರಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ….

Spread positive news
Read More