ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಗುರುತಿನ ಚೀಟಿ ವಿತರಣೆ

ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ. ನಾವು ನೀಡಿದಾಗ ಯಾವುದೇ…

Spread positive news
Read More

ನಿಮ್ಮೂರಿನ ಮಳೆಯ ಮಾಹಿತಿ ಈಗ ನಿಮ್ಮ ಮೊಬೈಲಿನಲ್ಲಿ ನೋಡಿ.

ರೈತರೇ ನಿಮ್ಮೂರಲ್ಲಿ ಮಳೆ ಯಾವಾಗ ಬರುತ್ತೆ? ಒಂದೇ ಒಂದು ಫೋನ್ ಕರೆಯಲ್ಲಿ ಹೀಗೆ ತಿಳಿಯಿರಿ. ವರುಣ ಮಿತ್ರ ಕರ್ನಾಟಕ ಸರ್ಕಾರ ರೂಪಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 9243345433 ಮಳೆಯ ಕುರಿತ ಮಾಹಿತಿ ಪಡೆಯಬಹುದಾಗಿದೆ. ಐಎಂಡಿ ಹೇಳಿದ್ದೇನು? ಜೂನ್‌ನಿಂದಸೆಪ್ಟೆಂಬರ್‌ವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಉತ್ತಮ ಮುಂಗಾರು ಮಳೆಯಾಗಲಿದೆ. ಒಟ್ಟಾರೆ ದೀರ್ಘಕಾಲೀನ ಸರಾಸರಿಯ ಶೇ.105 ರಷ್ಟು ಮಳೆಯಾಗಲಿದೆ. ಈ ಬಾರಿ ಎಲ್‌ನೋ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿಯ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ. ಈ ಹವಾಮಾನ ಬದಲಾವಣೆಯು ಬಂಗಾಳಕೊಲ್ಲಿ…

Spread positive news
Read More

ಸೇಬು ಬೆಳೆದು ಮೋದಿ ಮನಗೆದ್ದ ಮುಧೋಳ ರೈತ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ರೈತನಿಲ್ಲದೆ ಈ ಜಗತ್ತಿಲ್ಲ ಎಂಬಂತೆ ನಮ್ಮ ಕರ್ನಾಟಕದ ರೈತರು ಸಹ ಹೊಸ ಹೊಸ ಪದ್ದತಿ. ಬಳಸಿ ಯಾರೂ ಮಾಡಿರದ ಸಾಹಸ ಮಾಡೀತ್ತಿದ್ದಾರೆ. ಅದೇ ರೀತಿ ಇವತ್ತು ನಮ್ಮ ಕರ್ನಾಟಕದ ಮುಧೋಳ ರೈತ ಸೇಬು ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. ಕೃಷಿ ಹಿಮದ ಪ್ರದೇಶದಲ್ಲಷ್ಟೇ ಭರಪೂರ ಸೇಬು ಬೆಳೆಬಹುದು (Apple cultivation) ಎಂಬ ಕಲ್ಪನೆಯಿದೆ. ಆದರೆ, ಬಿಸಿಲ ನಾಡಿನಲ್ಲಿ ಸೇಬು ಬೆಳೆಯುವ ಮೂಲಕ ಅಚ್ಚರಿ ಮೂಡಿಸಿರುವ ಶ್ರೀಶೈಲ ತೇಲಿ ಅವರು. ಕಳೆದ…

Spread positive news
Read More

ರೈತನಿಗೆ ಲಾಭವಾದ ಶೂನ್ಯ ಬಂಡವಾಳದ ಕೃಷಿ ಸಾಧನೆ

ಪ್ರೀಯ ರೈತರೇ ಇವತ್ತು ನಾವು ಒಂದು ರೈತನ ಸಾಹಸದ ಕೆಲಸದ ಬಗ್ಗೆ ಮಾತಾಡೋಣ. ZBNF ಎಂಬುದು ರಾಸಾಯನಿಕ ಮುಕ್ತ ಕೃಷಿ ವಿಧಾನವಾಗಿದ್ದು, ಮಣ್ಣಿನ ಫಲವತ್ತತೆ, ಕೀಟಗಳು ಮತ್ತು ಕಳೆಗಳನ್ನು ನಿರ್ವಹಿಸಲು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು, ಪ್ರಾಥಮಿಕವಾಗಿ ಹಸುವಿನ ಸಗಣಿ ಮತ್ತು ಮೂತ್ರವನ್ನು ಬಳಸಿಕೊಳ್ಳುತ್ತದೆ. ಇದು ಬಾಹ್ಯ ಇನ್ಪುಟ್ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳ ಮೇಲೆ ಅವಲಂಬನೆಯನ್ನು ಹೊಂದಿದೆ. ZBNF ಆನ್-ಫಾರ್ಮ್ ಬಯೋಮಾಸ್ ಮರುಬಳಕೆ ಮತ್ತು ಬಿಜಾಮೃತ ಮತ್ತು ಜೀವಾಮೃತದಂತಹ ನೈಸರ್ಗಿಕ ಮಿಶ್ರಣಗಳ…

Spread positive news
Read More

ಗೃಹಲಕ್ಷ್ಮಿಯ 19,20 ನೇ ಕಂತಿನ ಹಣ ಬಿಡುಗಡೆ: ಗುಡ್‌ ನ್ಯೂಸ್‌ ಇಲ್ಲಿದೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯು. ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಸಹಾಯಧನವನ್ನು ಒದಗಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಗೃಹ ಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿಯನ್ನು ತೋರಿಸುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯ ಖಾತೆಗೆ ಜಮಾ ಮಾಡಿದ್ದು. ಬಾಕಿ ಉಳಿದಿರುವ ಎರಡು ತಿಂಗಳ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ…

Spread positive news
Read More

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ,…

Spread positive news
Read More

ರೈತರೇ ಎಚ್ಚರ! ಸಿಡಿಲಿನ ಅಬ್ಬರಕ್ಕೆ 82 ಸಾವು

ಇಷ್ಟು ದಿನ ಮಳೆ ಇಲ್ಲದೆ ಬಿಸಿಲಿನ ಶಾಖ ಅನುಭವಿಸುತ್ತಿದ್ದ ರಾಜ್ಯದ ಜನ ನಿನ್ನೆಯಿಂದ ಮಳೆಯನ್ನು ನೋಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಆಗಮನದ ಹಿಂದೆ, ಮುಂದೆ ಅಬ್ಬರಿಸುವ ಸಿಡಿಲು ಬಡಿತದ ಪ್ರಕರಣಗಳು ಸರ್ಕಾರಕ್ಕೆ ಸವಾಲಾಗುತ್ತಿವೆ. ಇತರ ವಿಪತ್ತುಗಳಿಗೆ ಹೋಲಿಸಿದಲ್ಲಿ ಸಿಡಿಲು ಬಡಿತ ಸಂಖ್ಯೆಯಲ್ಲಿ ಕಡಿಮೆ ಇದ್ದರೂ ಪರಿಣಾಮ ಮಾತ್ರ ಭೀಕರವಾಗಿದೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಗೆ 571 ಜೀವಿಗಳು ಬಲಿಯಾಗಿದ್ದು, ಈ ಪೈಕಿ 244 ಜನರು ಸಿಡಿಲಿನಿಂದಲೇ ಜೀವ…

Spread positive news
Read More

ರೈತರಿಗೆ ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ…

Spread positive news
Read More

ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ..? ಬಂತು ಹೊಸ ರೂಲ್ಸ್‌

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ. ರೈತರು ತಮ್ಮ ಕೃಷಿ…

Spread positive news
Read More

ನಿಮಗೆ ಪಿಎಂ ಕಿಸಾನ್ ಹಣ ಸಿಗುತ್ತಿಲ್ಲವೇ..? ಅದಕ್ಕೆ ಕಾರಣಗಳು ಇಲ್ಲಿವೆ!

ಕೇಂದ್ರ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ನೀಡಲಾಗುವ ಯೋಜನೆಗಳಲ್ಲಿ ಒಂದಾಗಿದೆ. ಫಲಾನುಭವಿಗಳು ಈಗ 20 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರು ಪ್ರತಿ ರೈತನಿಗೆ ರೂ.ಗಳ ಆರ್ಥಿಕ ಸಹಾಯವನ್ನು ಪಡೆಯುತ್ತಾರೆಪ್ರತಿ ವರ್ಷ 6000 ರೂ. ಈ ಹಣವನ್ನು ರೈತರಿಗೆ ಮೂರು ಪ್ರತ್ಯೇಕ ಕಂತುಗಳಲ್ಲಿ ಒದಗಿಸಲಾಗುವುದು. ಈ ಯೋಜನೆಯನ್ನು ಪ್ರಧಾನಿ ಮೋದಿ 2019 ರಲ್ಲಿ ಪ್ರಾರಂಭಿಸಿದರು. ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು…

Spread positive news
Read More