ಕೃಷಿ ವಿಜ್ಞಾನಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಇವತ್ತು ನಾವು ಕೃಷಿ ವಿಜ್ಞಾನಿಗಳ ನೇಮಕದ ಕುರಿತು ಚರ್ಚೆ ಮಾಡೋಣ. ಕೃಷಿ ವಿಜ್ಞಾನಿಯಾಗಲೂ ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗಿರುವ ದಾಖಲೆಗಳು ಎಲ್ಲಾದರ ಬಗ್ಗೆ ಚರ್ಚೆ ಮಾಡೋಣ. ICAR ASRB (ಎಎಸ್‌ರ್ಆಬಿ) 2025ನೇ ಸಾಲಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಸೂಚನೆಯನ್ನು ಫೆಬ್ರವರಿಯಲ್ಲಿ ಪ್ರಕಟಿಸಿದ್ದು, ಇದೀಗೆ ಆನ್‌ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಎಎಸ್‌ಆರ್‌ಬಿ ವೆಬ್‌ಸೈಟ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮೇ 21 ಅರ್ಜಿ ಸಲ್ಲಿಕೆಗೆ…

Spread positive news
Read More

ಪಂಪ್‌ ಸೆಟ್ ಗೆ ವಿದ್ಯುತ್ ಕಲ್ಪಿಸಲು ಶೀಘ್ರ ಸಂಪರ್ಕ ಯೋಜನೆಗೆ ರಾಜ್ಯ ಸರ್ಕಾರ ಆದೇಶ

ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ಪಂಪ್ ಸೆಟ್ ವಿದ್ಯೂತ್ ಬಗ್ಗೆ ಈ ಲೇಖನದಲ್ಲಿ ಮಾತಾಡೋಣ. ರೈತ ಸಮುದಾಯಕ್ಕೆ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ನವೀಕೃತ ಶೀಘ್ರು ಸಂಪರ್ಕ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ…

Spread positive news
Read More

ಈ ಯೋಜನೆಯಡಿ ಹನಿ ನೀರಾವರಿಗೆ ಶೇ. 90ರಷ್ಟು ಸಬ್ಸಿಡಿ ಸಿಗಲಿದೆ

ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ…

Spread positive news
Read More