ಕರ್ನಾಟಕ ರೇಷ್ಮೆ ಬೆಳೆಗೆ ಹೆಚ್ಚಲಿದೆ ಬೇಡಿಕೆ: ಈ ಏಷ್ಯಾ ದೇಶಗಳಿಗೆ ರೇಷ್ಮೆ ಗೂಡು ರಫ್ತು

ನನ್ನ ರೈತರೇ ಇವತ್ತು ನಾವು ರೇಷ್ಮೆ ಮಾರುಕಟ್ಟೆ ಬಗ್ಗೆ ತಿಳಿಯೋಣ ಬನ್ನಿ. ರೇಷ್ಮೆ ಸೀರೆ ಮತ್ತು ಇತರ ರೇಷ್ಮೆ ವಸ್ತುಗಳ (Silk Production) ಉತ್ಪಾದನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಕರ್ನಾಟಕ (Karnataka) ಇದೀಗ ಈಶಾನ್ಯ ರಾಜ್ಯಗಳು ಹಾಗೂ ಆಗ್ನೇಯ ಏಷ್ಯಾದ ದೇಶಗಳಿಗೆ ರೇಷ್ಮೆ ಗೂಡುಗಳನ್ನು ರಫ್ತು ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. ಪ್ರವಾಸೋದ್ಯಮ ಪ್ರಾಥಮಿಕ ಆದಾಯದ ಮೂಲವಾಗಿರುವ ಸಿಂಗಾಪುರ ಮತ್ತು ಇತರ ಆಗ್ನೇಯ ಏಷ್ಯಾದ ದೇಶಗಳಿಂದ ರೇಷ್ಮೆ ಗೂಡುಗಳಿಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಭಾರತ ಕಂಡುಕೊಂಡಿದ್ದು, ರಫ್ತು ಹೆಚ್ಚಳಕ್ಕೆ ಚಿಂತನೆ…

Spread positive news
Read More

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. “ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಮೇ 4 ರಿಂದ 6 ರವರೆಗೆ ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ,…

Spread positive news
Read More

ಹವಾಮಾನ ಆಧಾರಿತ ಬೆಳೆ ವಿಮಾ ಹಣ ಬಿಡುಗಡೆ | ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪ್ರೀಯ ರೈತ ಬಾಂಧವರೇ ಸರ್ಕಾರವು ರೈತರ ಅಭಿವೃದ್ಧಿ ಹಾಗೂ ರೈತರು ಪರವಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ರೈತರಿಗೆ ಸ್ವಾವಲಂಬಿ ಜೀವನ ನಡೆಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ರೈತರು ತಮ್ಮ ಬೆಳೆಗಳ ಬಗ್ಗೆ ತಾವೇ ಸಮೀಕ್ಷೇ ಮಾಡಿಕೊಳ್ಳಬೇಕು, ಬೇರೆಯವರ ಸಹಾಯ ಪಡೆಯದೇ ತಮ್ಮ ಬೆಳೆಗಳನ್ನು ಸ್ವಂತ ಸಮೀಕ್ಷೇ ಮಾಡಿಕೊಳ್ಳಬೇಕು. ಅದೇ ರೀತಿ ಈಗ ಹವಾಮಾನ ( weather) ಆಧರಿತ ಬೆಳೆ ವಿಮೆಯಿಂದ (Crop Insurance )ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ…

Spread positive news
Read More