ಪ್ರೀಯ ರೈತ ಬಾಂಧವರೇ ಸರ್ಕಾರವು ರೈತರ ಅಭಿವೃದ್ಧಿ ಹಾಗೂ ರೈತರು ಪರವಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ರೈತರಿಗೆ ಸ್ವಾವಲಂಬಿ ಜೀವನ ನಡೆಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ರೈತರು ತಮ್ಮ ಬೆಳೆಗಳ ಬಗ್ಗೆ ತಾವೇ ಸಮೀಕ್ಷೇ ಮಾಡಿಕೊಳ್ಳಬೇಕು, ಬೇರೆಯವರ ಸಹಾಯ ಪಡೆಯದೇ ತಮ್ಮ ಬೆಳೆಗಳನ್ನು ಸ್ವಂತ ಸಮೀಕ್ಷೇ ಮಾಡಿಕೊಳ್ಳಬೇಕು.
ಅದೇ ರೀತಿ ಈಗ ಹವಾಮಾನ ( weather) ಆಧರಿತ ಬೆಳೆ ವಿಮೆಯಿಂದ (Crop Insurance )ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.
ಹವಾಮಾನ ( weather) ಆಧರಿತ ಬೆಳೆ ವಿಮೆಯಿಂದ (Crop Insurance )ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.
ಜಿಲ್ಲೆಯ ಕೆಲ ಪಂಚಾಯ್ ವ್ಯಾಪ್ತಿಯ ರೈತರಿಗಷ್ಟೇ ಸುಮಾರು 10 ಕೋಟಿ ಅಷ್ಟು ಬೆಳೆ ವಿಮೆ ಬಂದಿದ್ದು, ಉಳಿದ ಬಹುಪಾಲು ಫಲಾನುಭವಿ ರೈತರಿಗೆ ತಾಂತ್ರಿಕ ಕಾರಣ ನೆಪವೊಡ್ಡಿ ವಿಮಾ ಕಂಪನಿ ವಿಮಾ ಪರಿಹಾರ ಮೊತ್ತ ಜಮಾ ಮಾಡಿರಲಿಲ್ಲ. ಕೇಂದ್ರ ಸರಕಾರದ ಬಳಿ ಜಿಲ್ಲೆಯ ರೈತರ ಸಮಸ್ಯೆ ಪ್ರಸ್ತಾಪಿಸಿದ್ದೆನು.
ಬೆಳೆ ವಿಮೆ ಜಮೆ ಆಗಿದೆಯೇ ಅಥವಾ ಇಲ್ಲವೋ ಎಂದು ಹೇಗೆ ತಿಳಿಯುವುದು? ಬನ್ನಿ ಅದರ ಸಂಪೂರ್ಣ ಮಾಹಿತಿ ತಿಳಿಯೋಣ.
ಈಗಾಗಲೇ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆವಿಮೆ ಅರ್ಜಿ ಆಹ್ವಾನ ಕರೆದಿದ್ದು ರೈತರು ಸಹ ಅರ್ಜಿ ಹಾಕಿದ್ದಾರೆ. ಆದರೆ ಈ ಹಣ ಬರಬೇಕಾದರೆ ರೈತರು ಮುಖ್ಯವಾಗಿ ತಮ್ಮ ಮೊಬೈಲ್ ಮೂಲಕ ಬೆಳೆಸಮೀಕ್ಷೆ ಮಾಡಬೇಕು, ರೈತರು ಈ ಬೆಳೆವಿಮೆ ಯೋಜನೆ ಲಾಭ ಪಡೆಯಲು ರೈತರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಅದಕ್ಕೆ ರೈತರು ತಮ್ಮ ಅನುಕೂಲಕ್ಕೆ ತಕ್ಕಂತೆ ಮೊಬೈಲ್ ಮೂಲಕ ಬೆಳೆಸಮೀಕ್ಷೆ ಮಾಡಬೇಕು. ಹಾಗೂ ಬೆಳೆ ಸಮೀಕ್ಷೆ ಆಗಿದೆಯೇ ಇಲ್ಲವೇ ಎಂದು ತಿಳಿಯುವುದು ಮುಖ್ಯ ಪಾತ್ರ ವಹಿಸುತ್ತದೆ. ಬೆಳೆ ಸಮೀಕ್ಷೆ ಹೇಗೆ ಮಾಡಬೇಕು ಎಂದು ಕೆಳಗೆ ಮಾಹಿತಿ ನೀಡಲಾಗಿದೆ.
2023-24 ರ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಹಣ ನಮ್ಮ ಜಿಲ್ಲೆಯ ರೈತರಿಗೆ ತಲುಪುವಲ್ಲಿ ವಿಳಂಬವಾಗಿದೆ ಎಂಬುದು ಗಮನಕ್ಕೆ ಬಂದಿತ್ತು, ಮೊದಲ ಕಂತಿನಲ್ಲಿ ಕೆಲವೇ ಪಂಚಾಯತಗಳಿಗೆ ಮಾತ್ರ ವಿಮಾ ಪರಿಹಾರ ಬಿಡುಗಡೆಯಾಗಿದ್ದು, ವಿಮಾ ಕಂಪನಿಯವರು ಕೇಳಿದ ಕೆಲವು ನಿರ್ದಿಷ್ಟ ಮಾಹಿತಿಗಳನ್ನು ರಾಜ್ಯ ಸರ್ಕಾರವು ಒದಗಿಸದ ಕಾರಣ ಉಳಿದ ಪಂಚಾಯತಗಳಿಗೆ ದೊಡ್ಡ ಪ್ರಮಾಣದಲ್ಲಿ ಬೆಳೆ ವಿಮೆ ಬಿಡುಗಡೆಯಾಗದೇ ಈ ಪರಿಸ್ಥಿತಿ ಉಂಟಾಗಿತ್ತು. ಕೆಎಸ್ಎಂಡಿಸಿ ವಿಮಾ ಕಂಪನಿಗೆ ಸೂಕ್ತ ಕಾಲದಲ್ಲಿ ನೀಡಬೇಕಾದ ಹವಾಮಾನ ದಾಖಲೆಯ ವರದಿಗಳನ್ನು ನೀಡದೆ ನಿರ್ಲಕ್ಷಿಸಿದ್ದರಿಂದ ವಿಮಾ ಕಂಪನಿಯವರು ವಿಮಾ ಪರಿಹಾರವನ್ನು ನೀಡಲು ಹಿಂಜರಿಯುತ್ತಿದ್ದರು.
ಈ ನಿರ್ವಹಣೆಯ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ವಹಿಸಬೇಕೆಂದು ನಾನು ಆಗ್ರಹಿಸುತ್ತೇನೆ.
ರೈತರು( farmer )ಇನ್ನೊಂದು ವಾರದೊಳಗೆ ಪೂರ್ಣ ಪ್ರಮಾಣದ ವಿಮಾ ಪರಿಹಾರವನ್ನು ಪಡೆಯಲಿದ್ದಾರೆ. ಹಣ ಜಮಾ ಮಾಡುವ ಪ್ರಕ್ರಿಯೆ ಇಂದಿನಿಂದಲೇ ಪ್ರಾರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆ ರೈತರ ಹಿತ ಕಾಪಾಡಲು ನೆರವಾಗುತ್ತಿದೆ ಎಂದು ಅವರು ಹೇಳಿದರು.
ನೀವು ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ನಿಮ್ಮ ಜಿಲ್ಲೆಯಲ್ಲಿ ಯಾವ ಬೆಳೆಗೆ ಪರಿಹಾರ ಪಡೆಯಲು
https://www.samrakshane.karnataka.gov.in/PublicView/FindCutOff.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಂಡರೆ ಸಾಕು, ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಿದ್ದಿರಿ ಹಾಗೂ ಎಷ್ಟು ಹಣ ಹಾಗೂ ನಿಮ್ಮ ಬೆಳೆ ವಿಮೆ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಈ ಲಿಂಕ್ ಅನ್ನು ಉಪಯೋಗಿಸಿ.
ಈ ಲಿಂಕ್ open ಆಗದಿದ್ದರೆ ಈ ಲಿಂಕ್ ನ್ನು copy ಮಾಡಿ Google ನಲ್ಲಿ Paste ಮಾಡಿ ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಅಥವಾ ಇಲ್ಲ ಎಂಬುದನ್ನು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.https://www.samrakshane.karnataka.gov.in/PublicView/FindCutOff.aspx ಕ್ಲಿಕ್ ಮಾಡಬೇಕು.
ನಂತರ ವರ್ಷದ ಆಯ್ಕೆ “ 2024-25 ” ಮತ್ತು ಋುತು ” Kharif / Rabi / Summer ” o select ಮಾಡಬೇಕು. ನಂತರ ಮುಂದೆ ಹೋಗಬೇಕು.
ಅದಾದ ನಂತರ ಅಲ್ಲಿ ಒಂದು Farmer ಕಾಲಂನಲ್ಲಿ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ಅಲ್ಲಿರುವ ” captcha ಹಾಕಬೇಕು. ಈ ರೀತಿ ಮಾಡಿ ಬೆಳೆವಿಮೆ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು.
ಹವಾಮಾನ ಆಧರಿತ ಬೆಳೆ ವಿಮೆಯಿಂದ ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.
ಜಿಲ್ಲೆಯ ಕೆಲ ಪಂಚಾಯ್ ವ್ಯಾಪ್ತಿಯ ರೈತರಿಗಷ್ಟೇ ಸುಮಾರು 10 ಕೋಟಿ ಅಷ್ಟು ಬೆಳೆ ವಿಮೆ ಬಂದಿದ್ದು, ಉಳಿದ ಬಹುಪಾಲು ಫಲಾನುಭವಿ ರೈತರಿಗೆ ತಾಂತ್ರಿಕ ಕಾರಣ ನೆಪವೊಡ್ಡಿ ವಿಮಾ ಕಂಪನಿ ವಿಮಾ ಪರಿಹಾರ ಮೊತ್ತ ಜಮಾ ಮಾಡಿರಲಿಲ್ಲ.
ಕೇಂದ್ರ ಸರಕಾರದ ಬಳಿ ಜಿಲ್ಲೆಯ ರೈತರ ಸಮಸ್ಯೆ ಪ್ರಸ್ತಾಪಿಸಿದ್ದೆ.
ಕಾಲಮಿತಿಯ ಗಡುವು ನೀಡಿ ಕೇಂದ್ರ ಸರಕಾರವೂ 3 ಸಲ ವಿಮಾ ಕಂಪನಿಗೆ ಆದೇಶ ಮಾಡಿತ್ತು. ಆದರೆ ವಿಮಾ ಪಾವತಿಗೆ ರಾಜ್ಯ ಸರಕಾರದಿಂದ ಮಾಹಿತಿ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ವಿಮಾ ಕಂಪನಿ ಪುನಃ ದೂರುತ್ತಲೇ ಇತ್ತು. ಕೇಂದ್ರದ ಆದೇಶಕ್ಕೆ ಅಂತೂ ಮಣಿದ ವಿಮಾ ಕಂಪನಿ ಎ.29ರ ಮಂಗಳವಾರ ದಿಂದ ಜಿಲ್ಲೆಯ ರೈತರಿಗೆ ವಿಮಾ ಪರಿಹಾರ ಮೊತ್ತ ಪಾವತಿಸಲು ಆರಂಭಿಸಿದೆ ಎಂದು ಸಂಸದ ಕಾಗೇರಿ ವಿವರಿಸಿದ್ದಾರೆ.
ರಾಜ್ಯ ಸರಕಾರ ಮಳೆ ಮಾಪನ ಕೇಂದ್ರ ಸಹಿತ ಹಲವು ಸಂಗತಿಗಳ ನಿರ್ವಹಣೆ ಸರಿಯಾಗಿ ಮಾಡದ ಪರಿಣಾಮ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸುವಂತೆ ಆಗಿತ್ತು. ಇನ್ನು 3-4 ದಿನದಲ್ಲಿ ಹಣ ಬಂದು ರೈತರ ಖಾತೆಗೆ ಜಮಾ ಆಗಲಿದೆ ಎಂದಿದ್ದಾರೆ.
ರೈತರಿಗೆ ನ್ಯಾಯ ಕೊಡಿಸಲು ನೆರವಾದ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್, ಕೇಂದ್ರದ ಅಧಿಕಾರಿಗಳನ್ನು ಹಾಗೂ ತಡವಾದರೂ ರೈತರಿಗೆ ನ್ಯಾಯ ಕೊಡಿಸಲು ಸಹಕಾರ ನೀಡಿದ ರಾಜ್ಯ ಸರಕಾರದ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಮರಳಿ ಈ ಸಮಸ್ಯೆ ಆಗದಂತೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸಿ ಮಳೆ ಮಾಪನ ಕೇಂದ್ರ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದೂ ಸಂಸದ ಕಾಗೇರಿ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.