ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಯೋಜನೆಗಾಗಿ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ರೈತರಿಗೆ ಸರ್ಕಾರವು ಸಬ್ಸಿಡಿ ರೂಪದಲ್ಲಿ ತಾಡಪಲ್ ವಿತರಣೆ ಮಾಡಲು ಮುಂದಾಗಿದೆ. ಬನ್ನಿ ಯಾವ ಜಿಲ್ಲೆಯಲ್ಲಿ ಯಾವ ರೈತರ ಸಂಪರ್ಕ ಕೇಂದ್ರದಲ್ಲಿ ತಾಡಪಲ್ ಹಾಗೂ ಇತರೆ ಸಾಮಗ್ರಿಗಳು ಸಬ್ಸಿಡಿ ರೂಪದಲ್ಲಿ ಸಿಗುತ್ತದೆ ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. ಆಧುನಿಕ ದಿನಗಳಲ್ಲಿ ರಾಶಿ ಸಮಯದಲ್ಲಾಗಲಿ,ಅಥವಾ ರೈತರು ಹೆಚ್ಚಾಗಿ ಬಳಸುವುದು ಕೃಷಿಹೊಂಡ ಗಳಿಗೆ, ತಡಪತ್ರಿ ಅತ್ಯಂತ ಅವಶ್ಯಕತೆ ಇದೆ ಹೀಗಾಗಿ ಮಾರುಕಟ್ಟೆಯಲ್ಲಿ ಅದರ ಬೆಲೆ ಕಡಿಮೆಯಂತೂ ಇರುವುದಿಲ್ಲ,…

Spread positive news
Read More

ಪಶುಪಾಲನಾ ಇಲಾಖೆಯಿಂದ ಹೊಸ ಯೋಜನೆ ಜಾರಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಜಾನುವಾರುಗಳಿಗೆ 24/7 ನಿರಂತರ ಸೇವೆಯನ್ನು ಒದಗಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ…

Spread positive news
Read More