ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯೆಲ್ಲೋ ಅಲರ್ಟ್‌ ಘೋಷಣೆ

ಸಾರ್ವಜನಿಕರೇ ಪ್ರಸ್ತುತ ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ. ಹವಾಮಾನ ಮುನ್ಸೂಚನೆ (10 ಮೇ 2025 ರಿಂದ 14 ಮೇ 2025 ರವರೆಗೆ)…

Spread positive news
Read More

ತೊಗರಿ ಬೇಳೆಗೆ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ

ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಬೋನಸ್ 450 ರೂ.ಗಳ ಸಹಾಯಧನ ನೀಡಲು ನಿರ್ಧರಿಸಿದ್ದು. ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ಬರದಿಂದ ತತ್ತರಿಸಿದ್ದ ತೊಗರಿ ಬೆಳೆಗಾರರಿಗೆ ದರ ಕೈ ಹಿಡಿದಿರುವುದು ಈ ಬಾರಿಯ ವಿಶೇಷ. ರಾಜ್ಯದಲ್ಲಿಅತ್ಯಂತ ಹೆಚ್ಚಿನ ತೊಗರಿಯನ್ನು ಜಿಲ್ಲೆಯಲ್ಲಿಬೆಳೆಯಲಾಗುತ್ತದೆ. ಆದರೆ, ಈ ಬಾರಿ ಬರದ ಹಿನ್ನೆಲೆ ಗರಿಷ್ಠ ಪ್ರಮಾಣದಲ್ಲಿ ತೊಗರಿ ಹಾಳಾಗಿತ್ತು. ಇದು ತೊಗರಿ ನಾಡಿನ ರೈತರಿಗೆ ಗಾಯದ ಮೇಲೆ ಬರೆ…

Spread positive news
Read More

ಬಿ-ಖಾತಾ, ಇ- ಆಸ್ತಿಗಳ ಬಗ್ಗೆ ಹೊಸ ಆದೇಶ ಜಾರಿ ಮಾಡಿದ ರಾಜ್ಯ ಸರ್ಕಾರ

ಪ್ರೀಯ ರೈತರೇ ಇವತ್ತು ನಾವು ಒಂದು ಕಂದಾಯ ಇಲಾಖೆಯ ಒಂದು ಹೊಸ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ. ಇವತ್ತು ನಾವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಡೆಯಿಂದ ಒಂದು ಹೊಸ ಅಭಿಯಾನ ಆರಂಭ ಆಗಿದೆ. ಅದೇ ರೀತಿ ಯಾವ ರೀತಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಯೋಣ. ಹುಬ್ಬಳ್ಳಿ – ಧಾರವಾಡ ವಲಯ ಕಚೇರಿ ನಂ-01 ರಲ್ಲಿ ಬಿ-ಖಾತಾ, ಇ-ಆಸ್ತಿ (ನಮೂನೆ-2ಎ) ಅಭಿಯಾನ ಘನ ಸರ್ಕಾರದ/ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರ ಸುತ್ತೋಲೆ ದಿನಾಂಕ : 17-02-2025 ರಂತೆ ಮಹಾನಗರ…

Spread positive news
Read More