ವಾರಸುದಾರರ ಹೆಸರಿಗೆ ಪಹಣಿ ನೋಂದಣಿ ಮಾಡಿಕೊಡಲು ಈ ಮನೆಗೇ ಪೌತಿ ಖಾತೆ ಆಂದೋಲನ

ರೈತರೇ ಕಂದಾಯ ಇಲಾಖೆಯಿಂದ ಒಂದು ಮಹತ್ವದ ಆದೇಶ ಬಂದಿದೆ. ಸರ್ಕಾರದ ಈ ಆದೇಶದಿಂದ ರೈತರಿಗೆ ಬಹಳಷ್ಟು ಉಪಯೋಗ ಸಿಗುತ್ತದೆ. ಅದೇನೆಂದರೆ ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಕಂದಾಯ ಇಲಾಖೆ ಮುಂದಾಗಿದ್ದು, ಇ- ಪೌತಿ ಆಂದೋಲನ ಕೈಗೊಂಡಿದೆ. ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಪೌತಿ ಖಾತೆ ಮಾಡಿಕೊಡಲಿದ್ದಾರೆ. ರೈತರ ಭೂಹಿಡುವಳಿ ಬಗ್ಗೆ ಸ್ವಷ್ಟತೆ ಪಡೆಯಲು ಸರ್ಕಾರ ಆಧಾರ್ ಸೀಡಿಂಗ್ ಕಾರ್ಯಕ್ಕೆ ಪೌತಿ…

Spread positive news
Read More

ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್ ನಲ್ಲಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. 19ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಫೆಬ್ರವರಿಯಿಂದ ಜೂನ್ ವರೆಗೆ 4 ತಿಂಗಳು. ಇದರಿಂದಾಗಿ, 20ನೇ ಕಂತಿನ ಹಣ ಜೂನ್ ತಿಂಗಳಿನಲ್ಲಿ ರೈತರ ಖಾತೆಗೆ ಜಮಾವಣೆಯಾಗಬಹುದು. ಕೆವೈಸಿ ಮಾಡದಿದ್ದರೆ ಕಂತಿನ ಹಣ ಸಿಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಅನೇಕ ರೈತರು ಇದನ್ನು ಮಾಡುವುದಿಲ್ಲ. ಪರಿಣಾಮವಾಗಿ,…

Spread positive news
Read More

ಕೃಷಿಯಲ್ಲಿ AI ಬಳಕೆ! ಹೇಗಿರಲಿದೆ ಡಿಜಿಟಲ್‌ ಕೃಷಿ ಸೇವಾ ಕೇಂದ್ರ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಡಿಜಿಟಲ್, ಕೃತಕ ಬುದ್ಧಿಮತ್ತೆ(ಎಐ) ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರವು ರೈತರು ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರ ಮಾಹಿತಿ ನೀಡಲಿದೆ. ಆ…

Spread positive news
Read More