ಉಚಿತ ಸಬ್ಸಿಡಿ ಸಿಲಿಂಡರ್‌! PMUY ಅಡಿಯಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು?

ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಯಾಗಿದೆ. ಮೇ 1, 2016ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ದೇಶದ ಬಡ ಮಹಿಳೆಯರಿಗೆ, ಅಂದರೆ ಬಿಪಿಎಲ್ ಕುಟುಂಬಗಳಿಗೆ ಎಲ್ ಪಿಜಿ ಸಂಪರ್ಕವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಹೌದು,ಭಾರತ ಅತಿ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ.ಆದರಿಂದ ಗ್ರಾಮೀಣ ವ್ಯಾಪಕವಾಗಿ ಬಳಸಲಾಗುವ ಸೌದೆ ಒಲೆಗಳಂತಹ ಇಂಧನಗಳನ್ನು ಶುದ್ಧ, ಹೆಚ್ಚು ಪರಿಣಾಮಕಾರಿಯಾದ LPG (ದ್ರವೀಕೃತ…

Spread positive news
Read More

ಇನ್ನೂ ನಿಲ್ಲದ ಮಳೆ 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್!

ರೈತರೇ ರಾಜ್ಯದ ಹಲವೆಡೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, (Rain) ಹಲವೆಡೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ನಿನ್ನೆ ಕೂಡ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ (Yellow Alert) ಘೋಷಿಸಲಾಗಿದೆ. ಅಲ್ಲದೇ, ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ….

Spread positive news
Read More