ಕೃಷಿಯಲ್ಲಿ AI ಅಳವಡಿಕೆ, 3 ಕೋಟಿ ರೂ. ಬಿಡುಗಡೆ

ರೈತರೇ ಸರ್ಕಾರವು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಹೂಡಲು ನಿರ್ಧರಿಸಿದ್ದಾರೆ. ಪ್ರಸಕ್ತ ಸಾಲಿಗೆ 3 ಕೋಟಿ ರೂ. ವೆಚ್ಚ ಕೃಷಿಗೆ ಎಐ ತಂತ್ರಜ್ಞಾನ ಸ್ಪರ್ಶಜಾಗತಿಕ ಮಟ್ಟದಲ್ಲಿ ಡಿಬೆಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿನ ಕ್ರಾಂತಿಕಾರಕ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರಕ್ಕೆ ಪರಿಚಯಿಸುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ರಾಜ್ಯ ಸರಕಾರ ಕೈಹಾಕಿದೆ. ರೈತರು ಹಾಗೂ ನೀತಿ ನಿರೂಪಕರಿಗೆ ಅನುಕೂಲವಾಗುವಂತೆ ಬೆಳೆ ಮಾಹಿತಿ ವ್ಯವಸ್ಥೆ ಬಲಪಡಿಸಲು ಹಾಗೂ ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ‘ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆಗೆ ಸರಕಾರ…

Spread positive news
Read More

8 ದಿನಗಳ ಮೋದಲೇ ಮುಂಗಾರು ಮಳೆ ಆರಂಭ! ಇದಕ್ಕೆ ಕಾರಣ ಇಲ್ಲಿದೆ ನೋಡಿ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಬೇಗ ಪ್ರವೇಶ: ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಕೇರಳಕ್ಕೆ ನೈಋತ್ಯ ಮಾನ್ಸೂನ್…

Spread positive news
Read More