Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

ರಾಜ್ಯದಲ್ಲಿ ಕೋವಿಡ್ – 19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಶಾಲೆ ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಆದೇಶ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದ್ದು, ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್ ಬಂದಿದೆ. ಶಾಲೆ ತೆರೆಯುವ ಬಗ್ಗೆ ಆರೋಗ್ಯ ಸಚಿವರು ನೀಡಿರುವ ಹೇಳಿಕೆ ಏನು ಇಲ್ಲಿದೆ ವಿವರ. ರಾಜ್ಯ ರಾಜಧಾನಿ…

Spread positive news
Read More

ಮೇ 30ರ ತನಕ ಮಳೆ ನಿಲ್ಲಲ್ಲ. 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್.

ರೈತರೇಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್, ತೊರೆ, ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ವ್ಯತ್ಯಯ 31ರವರೆಗೆ ಮಳೆ ನಿಲ್ಲಲ್ಲ. ಒಂದು ವಾರ ಮುಂಚೆಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು…

Spread positive news
Read More

2 ಹೊಸ ಕೋವಿಡ್ ರೂಪಾಂತರಿ ಪತ್ತೆ; ಇದು ಹೆಚ್ಚು ಅಪಾಯಕಾರಿಯೇ, ಮುಂದೇನು ಮಾಡ್ಬೇಕು?

ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬರುತ್ತಿದ್ದು, ದೇಶದಲ್ಲಿ ಪ್ರಸ್ತುತ ಸುಮಾರು 257 ಸಕ್ರಿಯ ಪ್ರಕರಣಗಳಿವೆ. ಪ್ರಕರಣಗಳ ಸಂಖ್ಯೆಯಲ್ಲಿ ಕೇರಳ ಇನ್ನೂ ಮುಂಚೂಣಿಯಲ್ಲಿದೆ, ನಂತರ ತಮಿಳುನಾಡು, ಮಹಾರಾಷ್ಟ್ರ ಮತ್ತು ದೆಹಲಿ ಇವೆ. ಹೆಚ್ಚಿನ ಸೋಂಕುಗಳು ಸೌಮ್ಯವಾಗಿರುತ್ತವೆ ಮತ್ತು ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವ ಮೂಲಕ ಮತ್ತು ಪ್ರತ್ಯೇಕತೆಯ ಮೂಲಕ ಮನೆಯಲ್ಲಿಯೇ ನಿರ್ವಹಿಸಬಹುದು. ಕೋವಿಡ್ 19 ಪ್ರಕರಣಗಳು ಕ್ರಮೇಣ ಮತ್ತೆ ಹೊರಹೊಮ್ಮುತ್ತಿವೆ. ಹಲವು ರಾಜ್ಯಗಳು ಕೋವಿಡ್ 19 ರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿವೆ. ಈ ಬಾರಿ ಕೋವಿಡ್…

Spread positive news
Read More