4 ದಿನ ಭಾರಿ ಮಳೆ ಮೂನ್ಸೂಚನೆ, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ. ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ…

Spread positive news
Read More