ಕಳಪೆ ಡಿಎಪಿ ಮಾರಾಟ, ರೈತರೇ ನ್ಯಾನೋ ಡಿಎಪಿ ಬಳಸಿ

ರೈತರೇ ಇವತ್ತು ನೀವು ಒಂದು ಮುಖ್ಯವಾದ ವಿಷಯ ತಿಳಿಯಬೇಕಾಗಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಬಿರುಸು ಪಡೆದಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೆಲವು ಕಡೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ, ಸಕಾಲದಲ್ಲಿ ರಸಗೊಬ್ಬರ, ಬಿತ್ತನೆ ಬೀಜಗಳು ಲಭ್ಯವಾಗದೇ ರೈತರು ಪರದಾಡುತ್ತಿದ್ದಾರೆ. ಡಿಎಪಿ ಕೊರತೆ ಅಂತೂ ರೈತರನ್ನು ಹೆಚ್ಚು ಬಾಧಿಸುತ್ತಿದೆ. ಈ ಬಾರಿ ಉತ್ತಮ ಮಳೆ ಬೀಳುತ್ತದೆ ಎಂಬ ಮುನ್ಸೂಚನೆಯಿಂದ ರೈತರು ಖುಷಿಯಾಗಿದ್ದರು. ಆದರೆ, ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯ ಪ್ರಮಾಣದಲ್ಲಿ ಸಿಗದೇ ಅವರು ಮುಂಗಾರಿನ ಆರಂಭದಲ್ಲೇ ಸಂಕಷ್ಟಕ್ಕೀಡಾಗಿದ್ದಾರೆ….

Spread positive news
Read More