ದ್ರಾಕ್ಷಿ, ದಾಳಿಂಬೆ ನಿಂಬೆ ಬೆಳೆವಿಮೆ ಅರ್ಜಿ ಆಹ್ವಾನ.

ಕರ್ನಾಟಕ ಸರ್ಕಾರವು 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಅನುಮೋದಿಸಲಾದ ತೋಟಗಾರಿಕೆ ಬೆಳೆಗಳ ವಿಮಾ ಮೊತ್ತ, ವಿಮಾ ಕಂತಿನ ಹಾಗೂ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಮುಂಗಾರು…

Spread positive news
Read More