ರೈತರೇ ಎಚ್ಚರಿಕೆ! ಹತ್ತಿಯಲ್ಲಿ ಬಂದಿದೆ ತಂಬಾಕು ವೈರಸ್ ರೋಗ.

ತಂಬಾಕು ವೈರಸ್ ರೋಗ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ…

Spread positive news
Read More

ಬೆಳೆವಿಮೆ ಹಣ ಬರದಿದ್ದರೆ ಇಲ್ಲಿ ಕಂಪ್ಲೇಂಟ್ ಮಾಡಿ

ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಈಗಾಗಲೇ ಕೆಲವು ಕಡೆ ವರುಣನ ಆರ್ಭಟ ಜೋರಾಗಿದೆ.ಇಂತಹ ಸ್ಥಿತಿಯಲ್ಲಿ ರೈತರ ಬೆಳೆಯೂ ಕೈಗೆ ಸಿಗುತ್ತಿಲ್ಲ. ಬೆಳೆ ಎಲ್ಲಾ ನೀರು ಪಾಲಾಗಿ ರೈತನ ಸ್ಥಿತಿ ಗಂಭೀರವಾಗಿದ್ದು, ರೈತರು ಹಲವು ಬಾರಿ ಸರ್ಕಾರದ ಮೊರೆ ಹೋಗಿದ್ದಾರೆ. ಅದಕ್ಕಾಗಿ ಈಗ ನಾವು ಈ ಬೆಳೆವಿಮೆ ಹಾಗೂ ಯಾರನ್ನು ಸಂಪರ್ಕಿಸಬೇಕು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ರೈತರು ದಯವಿಟ್ಟು ಸಂಪೂರ್ಣ ಮಾಹಿತಿ ಪಡೆದು ಬೆಳೆವಿಮೆ ಹಣ ಪಡೆಯಬೇಕು…

Spread positive news
Read More