ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು?

ರೇಷನ್ ಕಾರ್ಡ್ : ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು: ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…

Spread positive news
Read More

ಅಕ್ಟೋಬರ್ 1 ರಿಂದ 5 ಹೊಸ ನಿಯಮಗಳು ಜಾರಿ.

ಅಕ್ಟೋಬರ್ :ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸಂಗತಿ ನಾನು ಇವತ್ತು ಚರ್ಚಿಸುತ್ತೇನೆ. ಅದು ಏನೆಂದರೆ ಕೇಂದ್ರ ಸರ್ಕಾರದ ಸಭೆಯಲ್ಲಿ ಕೆಲವು ನಿಯಮಗಳು ಬದಲಾವಣೆ ಆಗುವ ಸಾಧ್ಯತೆ ಇದೆ. ಏಕೆ ಈ ಬದಲಾವಣೆ ಹಾಗೂ ಯಾವ ಯಾವ ವಸ್ತುಗಳ ದರ ಬದಲಾವಣೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯೋಣ. ಹೌದು, ಮುಂದಿನ ತಿಂಗಳು ಅಕ್ಟೋಬರ್ 1 ರಿಂದ ಕೆಲ ಮಹತ್ವದ ಬದಲಾವಣೆಗಳು ನಡೆಯಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬಿನ ಮೇಲೆ ಪರಿಣಾಮ ಬೀರಬಲ್ಲಂಥವು. ಉದಾಹರಣೆಗೆ, ಪ್ರತಿ ತಿಂಗಳ ಮೊದಲ…

Spread positive news
Read More