
ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು?
ರೇಷನ್ ಕಾರ್ಡ್ : ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು: ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…