2025 ರ ಕೊನೆಯ ಚಂದ್ರಗ್ರಹಣ, ಈ ವೇಳೆ ಏನು ಮಾಡಬೇಕು, ಮಾಡಬಾರದು ?

ಪ್ರಸಕ್ತ ಸಾಲಿನ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣವು ಸೆಪ್ಟಂಬರ್ 7 ರಂದು(ಭಾನುವಾರ) ಸಂಭವಿಸಲಿದೆ. ಭಾದ್ರಪದ ಮಾಸದ ಪೂರ್ಣಿಮಾ ತಿಥಿಯಂದು ಸಂಪೂರ್ಣ ಚಂದ್ರಗ್ರಹಣ ನಡೆಯಲಿದ್ದು, ಈ ಸಂದರ್ಭದಲ್ಲಿ ಚಂದ್ರನೂ ಸಂಪೂರ್ಣವಾಗಿ ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಈಹಿನ್ನೆಲೆಯಲ್ಲಿ ಇದನ್ನು ಬ್ಲಡ್ ಮೂನ್ ಡೇ ಎಂದೂ ಕರೆಯಲಾಗುತ್ತದೆ. ಈ ಸಂಪೂರ್ಣ ಚಂದ್ರಗ್ರಹಣವು ಭಾನುವಾರ ಬೆಳಗ್ಗೆ ಅಂದರೆ, ಸೆಪ್ಟಂಬರ್ 7, 2025ರಂದು ರಾತ್ರಿ 9:58ರಿಂದ ಪ್ರಾರಂಭವಾಗಿ ಸೆಪ್ಟೆಂಬರ್‌ 8, 2025 ರಂದು ಮಧ್ಯರಾತ್ರಿ 1:26ರವರೆಗೆ ಇರಲಿದೆ. ಭಾರತೀಯ ಕಾಲಮಾನದ ಪ್ರಕಾರ ಇದು ಸುಮಾರು…

Spread positive news
Read More

ಉಚಿತ ಹೋಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಉಚಿತ ಹೋಲಿಗೆ ಯಂತ್ರ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೋರಡಿಸಿದೆ. ಗ್ರಾಮೀಣ ಪ್ರದೇಶದ ವಾರ್ಷಿಕ ಆದಾಯ 98,000 ರೂ. ಮತ್ತು ಪಟ್ಟಣ ಪ್ರದೇಶದ ವಾರ್ಷಿಕ ಆದಾಯ 1,20,000 ರೂ. ಒಳಗಿರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು…

Spread positive news
Read More

ಅಣಬೆ ಉತ್ಪಾದನಾ ತಂತ್ರಜ್ಞಾನ ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ

ಪ್ರಸ್ತುತ ಕೃಷಿಯಲ್ಲಿ ಹವಾಮಾನ ನಿಯಂತ್ರಿತ ಕೃಷಿಯು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದೆ. ಅನೇಕ ಆಧುನಿಕ ರೈತರು ತಮ್ಮ ಈ ಕೃಷಿಯನ್ನು ಉದ್ಯಮವಾಗಿ ಪರಿವರ್ತನೆಗೊಳಿಸಿದ್ದಾರೆ. ಅದೇ ರೀತಿಯ ಕೃಷಿಯಲ್ಲಿ ಬರುವುದು ಅಣಬೆ ಕೃಷಿ. ಅಣಬೆ ಕೃಷಿಗೆ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಇದೆ. ಹಾಗೂ ಬೆಲೆಯು ಉತ್ತಮವಾಗಿ ಸಿಗುತ್ತದೆ. ಪ್ರಸ್ತುತ ದಿನಮಾನಗಳಲ್ಲಿ ಅಣಬೆ ಕೃಷಿಯು ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಾ ಹೋಗುತ್ತಿದೆ. ನಾವು ದಿನನಿತ್ಯ ಅನೇಕ ಪ್ರಗತಿಪರ ಅಣಬೆ ಕೃಷಿಕರನ್ನು ನೋಡುತ್ತಿದ್ದೇವೆ. ಅವರ ಯಶೋಗಾಥೆ…

Spread positive news
Read More

ಮೊಬೈಲ್‌ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ವಿಧಾನ?

ಕಳೆದ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ನೀವು ಬೆಳೆ ವಿಮೆ ಮಾಡಿಸಿದ್ದರೆ ಮತ್ತು ನಿಮ್ಮ ಅರ್ಜಿಯು ವಿಮಾ ಕಂಪನಿಯಿಂದ ತಿರಸ್ಕೃತಗೊಂಡಿದ್ದರೆ, ಈ ಬಗ್ಗೆ ನೀವು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಈ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಅವರ ಪ್ರಕಾರ, ನಮ್ಮ ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಒಂದು ವೇಳೆ ನಿಮ್ಮ ಅರ್ಜಿಯು ತಿರಸ್ಕೃತಗೊಂಡಿದ್ದರೆ ಮತ್ತು ನೀವು ಈ ಬಗ್ಗೆ ಮರು ಪರಿಶೀಲನೆಗೆ ಅರ್ಜಿ…

Spread positive news
Read More

Aadhar card : ನಿಮ್ಮ ಆಧಾರ್ ಕಾರ್ಡ್ ಸ್ಕ್ಯಾಮ್ ಆಗಿದೆಯಾ? ಚೆಕ್ ಮಾಡಿ!

Aadhar card ಆಧಾರ್ ಕಾರ್ಡ್ ಹೊಸ ಅಪ್ಡೇಟ್ ಸಾಮಾನ್ಯ ಜನರು ಈಗಲೇ ಮಾಡಿಸಿ. ಆಧಾರ್ ಕಾರ್ಡ್ ಕಡೆಯಿಂದ ಒಂದು ಹೊಸದಾದ ಅಪ್ಡೇಟ್ ಬಂದಿದೆ.ಆಧಾರ್ ಹೊಂದಿದ ಪ್ರತಿಯೊಬ್ಬರೂ ಈ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳಬೇಕು. ಏಕೆಂದರೆ ಆಧಾರ್ ಕಾರ್ಡ್ ನಲ್ಲಿ ಬಹಳಷ್ಟು ಸ್ಕ್ಯಾಮ್ ನಡೆಯುತ್ತಿದ್ದು ನಿಮ್ಮ ಆಧಾರ್ ಕಾರ್ಡ್ ಕೂಡ ಸ್ಕ್ಯಾಮ್ ನಲ್ಲಿ ಇದೆಯಾ ಎಂದು ಆಧಾರ್ ಕಾರ್ಡ್ ಅನ್ನು ವೆರಿಫಿಕೇಷನ್ ಮಾಡಬಹುದು. ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ…

Spread positive news
Read More