
ಬೆಳೆಹಾನಿಗೆ 2 ಸಾವಿರ ಕೋಟಿ ಹಣ ಬಿಡುಗಡೆ – ಸಿಎಂ ಸ್ಪಷ್ಟನೆ
ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ 2000 ಸಾವಿರ ಕೋಟಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಘೋಷಣೆ ಮಾಡಿದರು. ಇದೊಂದು ಮಹತ್ವದ ನಿರ್ಧಾರ…