ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.

ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್‌ಡಿಆರ್‌ಎಫ್‌ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಸಂದೇಶ ನೀಡಿದ ಸಚಿವರು – ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು…

Spread positive news
Read More

ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.

ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು…

Spread positive news
Read More