ಬೆಳೆವಿಮೆ ಬರದಿದ್ದರೆ ಈ ನಂಬರಿಗೆ ಕರೆ ಮಾಡಿ.

ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರಲ್ಲಿ ಕೆಲವು ರೈತರಿಗೆ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೇಕೆ ಜಮೆಯಾಗುವುದಿಲ್ಲ? ನಿಮಗೆ ಗೊತ್ತೇ? ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದ ಬೆಳೆ ಹಾಳಾಗಿರಬೇಕು ಆಗ ರೈತರೇನು…

Spread positive news
Read More

ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.

ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು…

Spread positive news
Read More