ರೈತರಿಗೆ ದೊರೆಯುವ ಸರ್ಕಾರಿ ಯೋಜನೆಗಳ ಪಟ್ಟಿ.

ಯೋಜನೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕೃಷಿಯಲ್ಲಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರಗಳ ಮಹತ್ವ ಏನು? ಯಾವ ಯಾವ ಯೋಜನೆ ಪ್ರಸ್ತುತ ಜಾರಿಯಲ್ಲಿವೆ? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಸಂಪೂರ್ಣ ಮಾಹಿತಿ ನೀಡುತ್ತೇನೆ. 1) ಪ್ರಧಾನ ಮಂತ್ರಿ ಕಿಸಾನ್ ಸಂಮಾನ ನಿಧಿ (PM-KISAN) – ಯೋಜನೆಯ ಉದ್ದೇಶ – ರೈತರಿಗೆ ನೇರ ನಗದು ಸಹಾಯ ನೀಡಿ ಅವರ ಕೃಷಿ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುವುದು….

Spread positive news
Read More