ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.

ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ…

Spread positive news
Read More

ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.

ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ…

Spread positive news
Read More