ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.

ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ…

Spread positive news
Read More