12 ಕ್ವಿಂಟಾಲ್ ಇಂದ 15 ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ‌ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆ‌ರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ…

Spread positive news
Read More