ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನಾ ಪಟ್ಟಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನಾ ಪಟ್ಟಿ ಬಗ್ಗೆ ಹಾಗೂ ಯಾವ ಯೋಜನೆ ಜಾರಿಗೆ ಬಂದಿವೆ ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. 1. ಸಂಧ್ಯಾಸುರಕ್ಷ – ತಿಂಗಳಿಗೆ 1,000 / – ( ಪಿಂಚನಿ ಯೋಜನೆ ) ವಯೋಮಿತಿ:- 65 ರಿಂದ 80 ರ ಒಳಗೆ ಬೇಕಾಗುವ ದಾಖಲೆಗಳು : 1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್ 2 ) ರೇಷನ್ ಕಾರ್ಡ್…

Spread positive news
Read More

ಇಂದಿನಿಂದ ನಾಲ್ಕುದಿನ ಭಾರೀ ಮಳೆ ಸಂಭವ – 14 ಜಿಲ್ಲೆಗಳಿಗೆ ಅಲರ್ಟ್!

ರೈತರೇ ಇವತ್ತು ನಾವು ಮಳೆಯ ಅವಾಂತರದ ಬಗ್ಗೆ ಮಾಹಿತಿ ತಿಳಿಯೋಣ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Spread positive news
Read More

ವಾರಸುದಾರರ ಹೆಸರಿಗೆ ಪಹಣಿ ನೋಂದಣಿ ಮಾಡಿಕೊಡಲು ಈ ಮನೆಗೇ ಪೌತಿ ಖಾತೆ ಆಂದೋಲನ

ರೈತರೇ ಕಂದಾಯ ಇಲಾಖೆಯಿಂದ ಒಂದು ಮಹತ್ವದ ಆದೇಶ ಬಂದಿದೆ. ಸರ್ಕಾರದ ಈ ಆದೇಶದಿಂದ ರೈತರಿಗೆ ಬಹಳಷ್ಟು ಉಪಯೋಗ ಸಿಗುತ್ತದೆ. ಅದೇನೆಂದರೆ ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಕಂದಾಯ ಇಲಾಖೆ ಮುಂದಾಗಿದ್ದು, ಇ- ಪೌತಿ ಆಂದೋಲನ ಕೈಗೊಂಡಿದೆ. ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಪೌತಿ ಖಾತೆ ಮಾಡಿಕೊಡಲಿದ್ದಾರೆ. ರೈತರ ಭೂಹಿಡುವಳಿ ಬಗ್ಗೆ ಸ್ವಷ್ಟತೆ ಪಡೆಯಲು ಸರ್ಕಾರ ಆಧಾರ್ ಸೀಡಿಂಗ್ ಕಾರ್ಯಕ್ಕೆ ಪೌತಿ…

Spread positive news
Read More

ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್ ನಲ್ಲಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. 19ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಫೆಬ್ರವರಿಯಿಂದ ಜೂನ್ ವರೆಗೆ 4 ತಿಂಗಳು. ಇದರಿಂದಾಗಿ, 20ನೇ ಕಂತಿನ ಹಣ ಜೂನ್ ತಿಂಗಳಿನಲ್ಲಿ ರೈತರ ಖಾತೆಗೆ ಜಮಾವಣೆಯಾಗಬಹುದು. ಕೆವೈಸಿ ಮಾಡದಿದ್ದರೆ ಕಂತಿನ ಹಣ ಸಿಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಅನೇಕ ರೈತರು ಇದನ್ನು ಮಾಡುವುದಿಲ್ಲ. ಪರಿಣಾಮವಾಗಿ,…

Spread positive news
Read More

ಕೃಷಿಯಲ್ಲಿ AI ಬಳಕೆ! ಹೇಗಿರಲಿದೆ ಡಿಜಿಟಲ್‌ ಕೃಷಿ ಸೇವಾ ಕೇಂದ್ರ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಡಿಜಿಟಲ್, ಕೃತಕ ಬುದ್ಧಿಮತ್ತೆ(ಎಐ) ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರವು ರೈತರು ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರ ಮಾಹಿತಿ ನೀಡಲಿದೆ. ಆ…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಗೆ ಇಲ್ಲಿದೆ ಮಾಸ್ಟರ್ ಪ್ಲ್ಯಾನ್

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯೆಲ್ಲೋ ಅಲರ್ಟ್‌ ಘೋಷಣೆ

ಸಾರ್ವಜನಿಕರೇ ಪ್ರಸ್ತುತ ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ. ಹವಾಮಾನ ಮುನ್ಸೂಚನೆ (10 ಮೇ 2025 ರಿಂದ 14 ಮೇ 2025 ರವರೆಗೆ)…

Spread positive news
Read More

ತೊಗರಿ ಬೇಳೆಗೆ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ

ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಬೋನಸ್ 450 ರೂ.ಗಳ ಸಹಾಯಧನ ನೀಡಲು ನಿರ್ಧರಿಸಿದ್ದು. ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ಬರದಿಂದ ತತ್ತರಿಸಿದ್ದ ತೊಗರಿ ಬೆಳೆಗಾರರಿಗೆ ದರ ಕೈ ಹಿಡಿದಿರುವುದು ಈ ಬಾರಿಯ ವಿಶೇಷ. ರಾಜ್ಯದಲ್ಲಿಅತ್ಯಂತ ಹೆಚ್ಚಿನ ತೊಗರಿಯನ್ನು ಜಿಲ್ಲೆಯಲ್ಲಿಬೆಳೆಯಲಾಗುತ್ತದೆ. ಆದರೆ, ಈ ಬಾರಿ ಬರದ ಹಿನ್ನೆಲೆ ಗರಿಷ್ಠ ಪ್ರಮಾಣದಲ್ಲಿ ತೊಗರಿ ಹಾಳಾಗಿತ್ತು. ಇದು ತೊಗರಿ ನಾಡಿನ ರೈತರಿಗೆ ಗಾಯದ ಮೇಲೆ ಬರೆ…

Spread positive news
Read More

ಬಿ-ಖಾತಾ, ಇ- ಆಸ್ತಿಗಳ ಬಗ್ಗೆ ಹೊಸ ಆದೇಶ ಜಾರಿ ಮಾಡಿದ ರಾಜ್ಯ ಸರ್ಕಾರ

ಪ್ರೀಯ ರೈತರೇ ಇವತ್ತು ನಾವು ಒಂದು ಕಂದಾಯ ಇಲಾಖೆಯ ಒಂದು ಹೊಸ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ. ಇವತ್ತು ನಾವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಡೆಯಿಂದ ಒಂದು ಹೊಸ ಅಭಿಯಾನ ಆರಂಭ ಆಗಿದೆ. ಅದೇ ರೀತಿ ಯಾವ ರೀತಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಯೋಣ. ಹುಬ್ಬಳ್ಳಿ – ಧಾರವಾಡ ವಲಯ ಕಚೇರಿ ನಂ-01 ರಲ್ಲಿ ಬಿ-ಖಾತಾ, ಇ-ಆಸ್ತಿ (ನಮೂನೆ-2ಎ) ಅಭಿಯಾನ ಘನ ಸರ್ಕಾರದ/ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರ ಸುತ್ತೋಲೆ ದಿನಾಂಕ : 17-02-2025 ರಂತೆ ಮಹಾನಗರ…

Spread positive news
Read More

ಕರಿಬೇವು ಬೆಳೆದು ಲಕ್ಷಗಟ್ಟಲೆ ಆದಾಯ ಪಡೆದ ಇಂಜಿನಿಯರಿಂಗ್ ರೈತ

ಪ್ರೀಯ ರೈತರೇ ಇವತ್ತು ನಾವು ಒಬ್ಬ ಇಂಜಿನಿಯರಿಂಗ್ ರೈತನ ಸಾಧನೆ ಬಗ್ಗೆ ಮಾತಾಡೋಣ ಬನ್ನಿ. ಕೇವಲ ಮಳೆ ಆಧಾರಿತ ಬೆಳೆ ಬೆಳೆದು ಲಕ್ಷಾಂತರ ಆದಾಯ ಪಡೆದ ರೈತನ ಕಥೆ. ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಿವಿಲ್ ಎಂಜಿನಿಯರಿಂಗ್ ಪದವೀಧರ ರವಿ ರೊಡ್ಡಾ ಅವರು ಎಂಜಿನಿಯರಿಂಗ್ ವೃತ್ತಿಯನ್ನು ತೊರೆದು ಕರಿಬೇವು ಕೃಷಿ ಮಾಡಿ, ಯಶಸ್ವಿಯಾಗಿದ್ದಾರೆ. ರವಿ ಅವರು ಸುಲ್ತಾನಪುರದಲ್ಲಿ ಪಾಳು ಬಿದ್ದಿದ್ದ ತಮ್ಮ ಒಂದೂವರೆ ಎಕರೆ ಜಮೀನನ್ನು ಕೃಷಿ ಯೋಗ್ಯವಾಗಿಸಿ, 2023ರ ಆಗಸ್ಟ್‌ನಲ್ಲಿ 8,400 ಕರಿಬೇವು ಸಸಿಗಳನ್ನು ನಾಟಿ…

Spread positive news
Read More