ಬೇಸಿಗೆ ಶೇಂಗಾ ತಳಿಗಳು ಹಾಗೂ ನಿರ್ವಹಣಾ ಕ್ರಮಗಳು.

2024 ರ ಮುಂಗಾರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಆಗಿದ್ದಕಿಂತ ಹೆಚ್ಚಿನ ಮಳೆ ದಾಖಲಾಯಿತು. ಜೊತೆಗೆ ಮಳೆಯ ಅಸಮರ್ಪಕ ಹಂಚಿಕೆ ಅತಿವೃಷ್ಠಿಯ ಛಾಯೆ ಹಿಂಗಾರು ಹಂಗಾಮಿಗೂ ಮುಂದುವರೆಯಿತು. ಇದರಿಂದ ಬಹುತೇಕ ಹಿಂಗಾರಿಯಲ್ಲಿ ಬಿತ್ತಿದ ಕಡಲೆ ಬೆಳೆಯ ಮೊಳಕೆ ವಿಫಲತೆ, ಮರು ಬಿತ್ತನೆಗೆ ಬೀಜದ ಕೊರತೆ ಅಲ್ಲದೇ ಕಡಲೆ ಬೆಳೆ ಒಂದು ತಿಂಗಳು ಬೆಳೆಯಾದಾಗ ಅಲ್ಲಲ್ಲಿ ಸಿಡಿ ರೋಗದ ಬಾಧೆಯಿಂದ ತತ್ತರಿಸಿದ್ದು. ಈ ಹಂತದಲ್ಲಿ ನಮ್ಮ ಮುಂದೆ ಕಂಡು ಬರುವ ಬೇಸಿಗೆಯ ಪರ್ಯಾಯ ಬೆಳೆಗಳಲ್ಲಿ ಒಂದು ಅಂದರೆ ಶೇಂಗಾ. ಬಿತ್ತನೆಯ ಸಮಯ…

Spread positive news
Read More

PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 19ನೇ ಕಂತಿನ ದಿನಾಂಕ

ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. ಪಿಎಂ ಕಿಸಾನ್…

Spread positive news
Read More

ವಿಜಯಪುರ ಕೃಷಿಮೇಳ ದಿನಾಂಕ ಪ್ರಕಟ. ಕೃಷಿಮೇಳದ ವಿಶೇಷತೆ ಪಟ್ಟಿ ಬಿಡುಗಡೆ.

ಪ್ರಿಯ ಓದುಗರೇ ಇವತ್ತಿನಿಂದ ವಿಜಯಪುರ ಕೃಷಿ ಮೇಳ ಆರಂಭ. 2025-26 ನೇ ಸಾಲಿನ ಕೃಷಿ ಮೇಳವನ್ನು ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 11-13 ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಆಹಾರ ಮತ್ತು ಪೌಷ್ಟಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ಹಾಗೂ ಪ್ರದರ್ಶನ ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಅಂದರೆ, ಜನವರಿ 11 ರಂದು ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ…

Spread positive news
Read More

ಅಕ್ರಂ ಸಕ್ರಂ ಯೋಜನೆ ಆರಂಭ. ಸೋಲಾರ್ ಪಂಪ್ ಸೆಟ್ ಗಳಿಗೆ ಅರ್ಜಿ ಆಹ್ವಾನ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ…

Spread positive news
Read More