ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ!

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ಮಾಡಿದೆ. ಇದರಿಂದ ರೈತರಿಗೆ ಏನು ಲಾಭ? ಈ ಕಾರ್ಡ್ ರೈತರು ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. ಹೌದು ರೈತರೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ…

Spread positive news
Read More

ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?

ಹಿಂದೆಲ್ಲಾ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಲು ಬ್ಯಾಂಕ್‌ಗಳಿಗೂ ಅಥವಾ ಕಂದಾಯ ಕಚೇರಿಗಳಿಗೂ ಅಲೆಯಬೇಕಿತ್ತು. ಆದರೆ ಈಗ ನಿಮ್ಮ ಕೈಯಲ್ಲಿರುವ ಮೊಬೈಲ್ ಮತ್ತು ಇಂಟರ್ನೆಟ್ ಸೌಲಭ್ಯ ಇದ್ದರೆ ಸಾಕು, ಕೇವಲ 2 ನಿಮಿಷದಲ್ಲಿ ನಿಮ್ಮ ಜಮೀನಿನ ವಿವರವನ್ನು ನೀವೇ ನೋಡಬಹುದು. ನಿಮ್ಮ ಆಸ್ತಿಯ ದಾಖಲೆಗಳು ‘ಕ್ಲೀನ್’ ಆಗಿದ್ದಾಗ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ತಾಂತ್ರಿಕ ದೋಷ ಅಥವಾ ಮಾಹಿತಿ ಕೊರತೆಯಿಂದಾಗಿ ಪಹಣಿ (RTC) ಪತ್ರದಲ್ಲಿ ಸಾಲದ ವಿವರಗಳು ತಪ್ಪಾಗಿ ನಮೂದಾಗಿರುವ ಸಾಧ್ಯತೆಗಳಿರುತ್ತವೆ. ಇಂತಹ…

Spread positive news
Read More

ಈ ಯೋಜನೆಯ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 5000/ ರೂಪಾಯಿ.

ಆ ಸಂಘಟಿತ ಕಾರ್ಮಿಕರಿಗೆ ಸಹಾಯವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಜಾರಿಗೆ ತಂದಿರುವ ಮಹತ್ವದ ಯೋಜನೆಯೇ “ ಅಟಲ್ ಪಿಂಚಣಿ ಯೋಜನೆ ”[ Atal Pension Yojana] , ಈ ಯೋಜನೆಯು 2030-31 ರಾ ವರೆಗೂ ವಿಸ್ತೀರಗೊಂಡಿದೆ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ಐದು ವರ್ಷಗಳ ವರೆಗೂ ವಿಸ್ತರಿಸಲು ಅನುಮತಿ ನೀಡಿದೆ. ಈ ಯೋಜನೆಯ ಮೂಲಕ , ಕಡಿಮೆ ಆದಾಯದ ಶ್ರಮಿಕ ಕಾರ್ಮಿಕರಿಗೆ , 1000 ಇಂದ 5000 ದ ವರೆಗೂ ಮಾಸಿಕ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ. ವೃದ್ಧಾಪ್ಯದಲ್ಲಿ…

Spread positive news
Read More

ನಿಮ್ಮ ಮೊಬೈಲಿನಲ್ಲಿ ಈಗ ಸರ್ಕಾರಕ್ಕೆ ಸಂದೇಶ ಕಳುಹಿಸಬಹುದು ನೋಡಿ

ಮೋಬೈಲ್ ನಿಂದ ಸರ್ಕಾರಕ್ಕೆ ಸಂದೇಶ ಕಳುಹಿಸಬಹುದು ನೋಡಿ: ರೈತರೇ ನಿಮ್ಮಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ, ನಾವು ಬೆಳೆಸುವಂತಹ ಬೆಳೆಗೆ ಯಾವ ಸಮಯಕ್ಕೆ ಯಾವ ತರಹದ ಗೊಬ್ಬರ ನೀಡಬೇಕು ಮತ್ತು ಯಾವ ಪೋಷಕಾಂಶದ ಕೊರತೆ ಇದೆ ಎಂಬ ಸಂಪೂರ್ಣ ಮಾಹಿತಿ ಈ ಆ್ಯಪ್ ನಲ್ಲಿ ದೊರೆಯುತ್ತದೆ, ರೈತರೂ ನಮ್ಮ ಭಾರತದಾ ಬೆನ್ನೆಲುಬು, ದೇಶದ ಜನರನ್ನೂ ತನ್ನ ಮಕ್ಕಳಂತೆ ಸಾಕುವ ಅನ್ನದಾತ, ರೈತರು ಪ್ರತಿ ಹಂತದಲೂ ಕಷ್ಟ ಪಡುತ್ತಾರೆ , ಹೊಲ ಉಳ್ಳುಮೆ ಮಾಡುದರಿಂದ ಹಿಡಿದು , ಬೀಜಗಳನ್ನು…

Spread positive news
Read More

ರೈತರ ಪಾಲಿನ ಅದೃಷ್ಟ ಬೆಳೆ: 3 ತಿಂಗಳಲ್ಲಿ ಲಕ್ಷ ಲಕ್ಷ ಹಣ ನೀಡುವ ಹಸಿರು ಚಿನ್ನ!

ಮೆಂತ್ಯ ಹಸಿರು ಚಿನ್ನ!: ಇತ್ತೀಚಿನ ದಿನಗಳಲ್ಲಿ ಯುವಕರು ಯಾರ ಕೈ ಕೆಳಗೆ ಕೆಲಸ ಮಾಡುವುದಕ್ಕಿಂತ ಸ್ವಂತ ಉದ್ಯೋಗ ಆರಂಭಿಸುವ ಕನಸು ಕಾಣುತ್ತಿದ್ದಾರೆ. ಇಂತಹವರಿಗೆ ಮೆಂತ್ಯ ಕೃಷಿ ಒಂದು ಉತ್ತಮ ಆಯ್ಕೆಯಾಗಿ ಹೊರಹೊಮ್ಮಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ನೀಡುವ ಶಕ್ತಿ ಹೊಂದಿರುವ ಮೆಂತ್ಯ ಬೆಳೆ, ಕೇವಲ ಮೂರು ತಿಂಗಳಲ್ಲಿ ಉತ್ತಮ ಆದಾಯ ತರುವ ಸಾಮರ್ಥ್ಯವನ್ನು ಹೊಂದಿದೆ. ಮೆಂತ್ಯವನ್ನು ಜಪಾನೀಸ್ ಪುದೀನ ಎಂದೂ ಕರೆಯಲಾಗುತ್ತದೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಪ್ರಮುಖ ಗಿಡಮೂಲಿಕೆ. ಮೆಂತ್ಯ ಬೆಳೆಗೆ ಹಾಕಿದ ಖರ್ಚಿಗಿಂತ…

Spread positive news
Read More

ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

Spread positive news
Read More

ಚಿನ್ನಕ್ಕಿಂತ ಹೆಚ್ಚು ಬೆಲೆಬಾಳುವ ಬೆಳೆ ಈಗ ನಿಮ್ಮ ಕೈಯಲ್ಲಿ.

ಚಿನ್ನಕ್ಕಿಂತ ಬೆಲ್ಲೆ ಬಾಳುವ ಭಾರತದ ಏಕೈಕ್ಕ ಬೆಳೆ ಯಾವುದು ಎಂದು ನಿಮಗೆ ಗೊತ್ತಿದೆಯಾ, ಇದನು ನಿಮ್ಮ ಜಮೀನಿನಲ್ಲಿ ನೆಟ್ಟರೆ ನೀವು ಕೋಟ್ಯಾದಿಪತಿ ಯಾಗುವುದು ಕಟ್ಟಿಟ್ಟ ಬುತ್ತಿ , ಇದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ…. ಪ್ರಿಯಾ ರೈತರೇ ಪ್ರಪಂಚದಲ್ಲಿ ಕೃಷಿ ಎಂದರೆ ಅನ್ನ ಕೊಡುವ ಬೆಳೆಎಷ್ಟೆಲ್ಲ , ಕೆಲ ಬೆಳೆಗಳು ನಮಗೆ ಕೋಟ್ಯಂತರ ಆದಾಯ ತರುವಂತಹ ಮೂಲವಾಗಿರುತವೆ, ಇಂತಹ ಬೆಳೆಗಳಲ್ಲಿ “ಕೋಕಾ” ಬೇಳೆ ಕೂಡ ಒಂದಾಗಿಡು ಈ ಬೇಳೆಯು ಪ್ರಪಂಚದ ಅತೀ ದುಬಾರಿ ಬೆಳೆಗಳಲ್ಲಿ ಈ ಬೆಳೆಯು…

Spread positive news
Read More

ಅ ಖರಾಬು ಮತ್ತು ಬ ಖರಾಬು ಜಮೀನು ಎಂದರೇನು ಇಲ್ಲಿ ನೋಡಿ

ಅ ಖರಾಬು ಮತ್ತು ಬ ಖರಾಬು: ಜಮೀನಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿ ರೈತರಿಗೆ ಗೊತ್ತಿರಬೇಕು. ಯಾವುದೇ ರೈತನಾಗಲಿ. ಅವರ ಜಮೀನು ಸುತ್ತಮುತ್ತ ಅಥವಾ ಪಕ್ಷದಲ್ಲಿ ಅ ಖರಾಬು ಜಮೀನು ಎಂದುರೇನು ಈ ಜಮೀನಿನಲ್ಲಿ ಉಳುಮೆ ಮಾಡಿ ಸಕ್ರಮಗೊಳಿಸುವುದು ಹೇಗೆ ಎಂಬುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಜಮೀನಿನಲ್ಲಿ ಸಹ ಅ ಖರಾಬು ಮತ್ತು ಬ ಖರಾಬು ಜಮೀನು ಇದ್ದೆ ಇರುತ್ತದೆ. ಅ ಖರಾಬು ಜಮೀನು ಯಾವುದೆಂಬುದರ ಕುರಿತು ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಸರ್ಕಾರ ವತಿಯಿಂದ ಸಾರ್ವಜನಿಕವಾಗಿ…

Spread positive news
Read More

PM kisan : ಶೀಘ್ರದಲ್ಲಿ ರೈತರ ಖಾತೆಗೆ ₹2000 ! ಸಿಗುತ್ತೋ ‽ ಇಲ್ಲವೋ…

ನಮ್ಮ ದೇಶದ ರೈತ ಬಂದವರಿಗೂ ಕೇಂದ್ರ ಸರ್ಕಾರವು ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನು ನೀಡುತ್ತಿದೆ , ಕೇಂದ್ರ ಸರ್ಕಾರವು ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಹಣವನ್ನು ಶೀಘ್ರದಲ್ಲೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರವು ಜಮಾ ಮಾಡಲು ಸಿದ್ದವಾಗಿದೆ, ಫೆಬ್ರುವರಿ ತಿಂಗಳಿನಲ್ಲಿ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಿದೆ. ಎಂದಿನಂತೆ PM ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಸ್ವತಃ PM ನರೇಂದ್ರ ಮೋದಿಯವರು ಸ್ವತಃ ತಮ್ಮ ಕೈಯಿಂದಲೇ ಬಿಡುಗಡೆ ಮಾಡುತ್ತಿದ್ದಾರೆ.. ಈ ಯೋಜನೆಯ ಮೂಲಕ ಪ್ರತಿ…

Spread positive news
Read More

ಕುರಿ ಟಗರು ಸಾಕಲು ಸರ್ಕಾರದಿಂದ 43,750 ರೂ. ಸಹಾಯಧನ! ಇಂದೇ ಅರ್ಜಿ ಹಾಕಿ

ಸಹಾಯಧನ: ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ…

Spread positive news
Read More