ಯುವ ರೈತನ ಹೊಸ ಕೃಷಿ ಪದ್ಧತಿಯ ಕಥೆ.
ಪ್ರಿಯ ಓದುಗರೇ ನಮ್ಮ ಕೃಷಿ ಚಟುವಟಿಕೆಗಳು ಎಷ್ಟು ಮುಂದುವರೆದಿದೆ ಎಂದು ನೋಡೋಣ ಬನ್ನಿ. ಈಗಾಗಲೇ ಹಲವಾರು ಯುವಕರು ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಮಂಗಳೂರು ಮೂಲದ ಪ್ರಗತಿಪರ ರೈತರೊಬ್ಬರು ಆರಂಭಿಸಿದ ಯೂಟ್ಯೂಬ್ ಚಾನೆಲ್ (Youtube Channel) ಇದೀಗ ರಾಜ್ಯದಾದ್ಯಂತ ಮತ್ತು ದೇಶದ ಹಲವೆಡೆ ಮನೆಮಾತಾಗ್ತಿದೆ. ಸಾವಯವ ಕೃಷಿ ಮತ್ತು ತೋಟಗಾರಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಆರಂಭವಾದ ಈ ಚಾನೆಲ್, ಈಗಾಗಲೇ 10,000ಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಲ್ಲಿ ಸ್ವಂತವಾಗಿ ಸಾವಯವ ತೋಟಗಳನ್ನು ಮಾಡಲು, ರಾಸಾಯನಿಕ ಕೀಟನಾಶಕಗಳಿಲ್ಲದೆ ತಾಜಾ…

