ನಿಮಗೆ ಹೆಣ್ಣು ಮಗುವಿದ್ದರೆ ಈ ಅಕೌಂಟ್ ಮಾಡಿಸಿಕೊಳ್ಳಿ!

ಸುಕನ್ಯಾ ಸಮೃದ್ಧಿ ಯೋಜನೆ: ಹೆಣ್ಣುಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಜನಪ್ರಿಯ ಯೋಜನೆಕೇಂದ್ರ ಸರ್ಕಾರದ ‘ಬೇಟಿ ಬಚಾವೋ, ಬೇಟಿ ಪಢಾವೋ’ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ) ಅಭಿಯಾನದ ಅಡಿಯಲ್ಲಿ 2015ರಲ್ಲಿ ಪರಿಚಯಿಸಲಾದ ‘ಸುಕನ್ಯಾ ಸಮೃದ್ಧಿ ಯೋಜನೆ’ (Sukanya Samriddhi Yojana – SSY) ಹೆಣ್ಣುಮಕ್ಕಳ ಉಜ್ವಲ ಭವಿಷ್ಯವನ್ನು ಭದ್ರಪಡಿಸಲು ಇರುವ ಅತ್ಯುತ್ತಮ ಉಳಿತಾಯ ಯೋಜನೆಯಾಗಿದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣ ಮತ್ತು ವಿವಾಹದ ಖರ್ಚುಗಳನ್ನು ಸುಲಭವಾಗಿ ನಿಭಾಯಿಸಲು ಪೋಷಕರಿಗೆ ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶ. ಯೋಜನೆಯ…

Spread positive news
Read More

ಕೃಷಿ ಸಂಜೀವಿನಿ ಯೋಜನೆ ಅಡಿಯಲ್ಲಿ ಸಿಗಲಿದೆ 1ಲಕ್ಷ ರೂ‌.

ಕೃಷಿ ಕಾಯಕದಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಘಾತಗಳಿಂದ ತೊಂದರೆಗೆ ಸಿಲುಕುವ ರೈತ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರವು ‘ರೈತ ಸಂಜೀವಿನಿ’ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಚಟುವಟಿಕೆಗಳ ಸಮಯದಲ್ಲಿ ಸಾವು ಅಥವಾ ಅಂಗವಿಕಲತೆ ಸಂಭವಿಸಿದಲ್ಲಿ ರೈತರಿಗೆ ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯಡಿ ಆರ್ಥಿಕ ಭದ್ರತೆ ನೀಡಲಾಗುತ್ತಿದೆ. ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯನ್ನು ಸರ್ಕಾರಿ ಆದೇಶದ ಮೇರೆಗೆ ಜಾರಿ ಮಾಡಲಾಗಿದೆ. * ಯೋಜನೆಯ ಉದ್ದೇಶ: ಕರ್ನಾಟಕ ರಾಜ್ಯದಾದ್ಯಂತ ಸ್ಥಾಪಿತವಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ…

Spread positive news
Read More