ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಇಂತಹ ರೈತರಿಗೆ ಸಿಗಲ್ಲ! ಹೊಸ ಪಟ್ಟಿ
ಪಿಎಂ ಕಿಸಾನ್ ಯೋಜನೆಯಡಿ ಆರ್ಥಿಕ ಸಹಾಯ ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಮಹತ್ವದ ಸೂಚನೆ ನೀಡಿದೆ. ಮುಂದಿನ 23ನೇ ಕಂತಿನ ಹಣ ಖಾತೆಗೆ ಬರಬೇಕಾದರೆ ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಈಗ ರೈತರು ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದು, ಜೂನ್ ಅಥವಾ ಜುಲೈ ವೇಳೆಗೆ 23ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇದೆ. ಇದೇ…

