ರಾಜ್ಯದ ಈ 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ

GOOD NEWS : ರಾಜ್ಯದ ಕೃಷಿ ವಲಯದಲ್ಲಿ ಹೊಸ ಕ್ರಾಂತಿ – 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ ಬೆಂಗಳೂರು: ರಾಜ್ಯದ ಕೃಷಿಕರ (Farmers) ಆರ್ಥಿಕ ಸಬಲೀಕರಣ ಮತ್ತು ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದ ಆಯ್ದ ಆರು ಪ್ರಮುಖ ಜಿಲ್ಲೆಗಳಲ್ಲಿ (6 districts) ‘ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು (Kisan malls) ಆರಂಭಿಸಲು ತೋಟಗಾರಿಕೆ ಇಲಾಖೆಯು ಯೋಜನೆ ರೂಪಿಸಿದೆ.ಇದು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ…

Spread positive news
Read More

ಇ-ಸ್ವತ್ತು ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ‘ಇ-ಸ್ವತ್ತು ಅಭಿಯಾನ’ವನ್ನು ಪ್ರಾರಂಭಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಅಲೆಯುವ ಕೆಲಸವಿಲ್ಲ; ಮನೆಯಲ್ಲೇ ಕುಳಿತು ನಿಮ್ಮ ಆಸ್ತಿ ಹಕ್ಕು ದಾಖಲೆಗಳನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು…

Spread positive news
Read More

ಹನಿ ನೀರಾವರಿಗೆ ಶೇ 90 ರಷ್ಟು ಸಬ್ಸಿಡಿ – ಯಾರು ಈ ಸೌಲಭ್ಯಕ್ಕೆ ಅರ್ಹರು?

ರಾಜ್ಯದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಕೃಷಿಯಲ್ಲಿ ನೀರಿನ ಮಿತವ್ಯಯ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಕರ್ನಾಟಕದ ರೈತರು ತಮ್ಮ ಜಮೀನುಗಳಲ್ಲಿ ಹನಿ ನೀರಾವರಿ (Drip Irrigation) ಅಳವಡಿಸಿಕೊಳ್ಳಲು ಭಾರಿ ಪ್ರಮಾಣದ ಸಹಾಯಧನವನ್ನು ಘೋಷಿಸಲಾಗಿದೆ. ಸಣ್ಣ ರೈತರಿಗೆ ವಿಶೇಷ ಆದ್ಯತೆ ಈ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ಒಟ್ಟು ವೆಚ್ಚದ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದು ರೈತರಿಗೆ ಆರ್ಥಿಕವಾಗಿ ದೊಡ್ಡ ಬಲ…

Spread positive news
Read More