jayagondeyogendra

ಹನಿ ನೀರಾವರಿ (ಡ್ರಿಪ್) ಯೋಜನೆಗೆ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಬರಲ್ಲ.!

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More

ಪಿಎಂ ಕಿಸಾನ್ ಹೊಸ ಲಿಸ್ಟ್ ಬಿಡುಗಡೆ.

18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ?? ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻 1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು https://pmkisan.gov.in/Rpt_BeneficiaryStatus_pub.aspx 2) ನಂತರ ಮುಂದೆ ಕಾಣುವ ಮುಖಪುಟದಲ್ಲಿ…

Spread positive news
Read More

ಉಚಿತ ಹೋಲಿಗೆ ಯಂತ್ರ ಯೋಜನೆ ಅರ್ಜಿ ಆಹ್ವಾನ ಲಿಂಕ್.

ಸಾರ್ವಜನಿಕರಿಗೆ ಗುಡ್ ನ್ಯೂಸ್! ಸರ್ಕಾರವು ರೈತ ಮಹಿಳೆಯರಿಗೆ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ಮಹಿಳೆಯರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ…

Spread positive news
Read More

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರವೆಲ್ ಕೊರೆಯಲು ಅರ್ಜಿ ಆಹ್ವಾನ.

ಪ್ರೀಯ ರೈತರೇ ಸರ್ಕಾರವು ರೈತರಿಗೋಸ್ಕರ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ರೈತರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ,, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ ದಾಖಲೆಗಳನ್ನು ತಯಾರಿಸಿ…

Spread positive news
Read More

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಲಿಂಕ್ 👈.

ರಾಜ್ಯ ಸರ್ಕಾರದ ಕಡೆಯಿಂದ ಹಲವಾರು ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಸಾರ್ವಜನಿಕರು ಈ ಎಲ್ಲ ಯೋಜನೆಗಳ ಸದುಪಯೋಗ ಪಡೆಯಲು ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ. ಬನ್ನಿ ಯಾವ ನಿಗಮದಿಂದ ಯಾವ ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ ಎಂದು ತಿಳಿಯೋಣ. ರಾಜ್ಯ ಸರ್ಕಾರದ ಕಡೆಯಿಂದ ವೀರಶೈವ ಲಿಂಗಾಯತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ವಿವಿಧ…

Spread positive news
Read More

18ನೇ ಕಂತಿನ ಹಣ ಚೆಕ್ ಮಾಡುವ ಡೈರೆಕ್ಟ್ ಲಿಂಕ್.

ರೈತ ಬಾಂಧವರಿಗೆ ವಿಶೇಷ ಸೂಚನೆ ಪಿ.ಎಂ.ಕಿಸಾನ್ ಯೋಜನೆಯ ಮುಂದಿನ ಕಂತುಗಳು ನಿಮಗೆ ಜಮೆ ಆಗಬೇಕಾದರೆ *e-KYC* ಮಾಡಿಸಿಕೊಳ್ಳುವುದು ಖಡ್ಡಾಯ. ಅದೇ ರೀತಿ ಈಗಾಗಲೇ ಹಣ ಯಾರಿಗೆ ಬಂದಿಲ್ಲ ಅವರು ಸಹ ಒಮ್ಮೆ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ನಿಮ್ಮ ಪಿಎಂ ಕಿಸಾನ್ ಆರ್ ಬಗ್ಗೆ ಮಾಹಿತಿ ತಿಳಿದು ಬೇಕಾಗುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಈ ಯೋಜನೆಯ ಲಾಭ ಪಡೆಯಿರಿ. 18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ?? ಈಗಾಗಲೇ ಪಿ…

Spread positive news
Read More

ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಕಡ್ಡಾಯ.

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. How to Check Aadhaar Bank Linked Status :- ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪ್ರೋಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಿಮ್ಮ ಆಧಾರ್ ಬ್ಯಾಂಕ್ ಲಿಂಕ್…

Spread positive news
Read More

ಧಾರವಾಡ ಕೃಷಿ ಮೇಳ ದಿನಾಂಕ ನಿಗದಿ.

ಪ್ರಿಯ ಓದುಗರೇ ಇವತ್ತು ಕೃಷಿಗೆ ಉತ್ತೇಜನ ನೀಡುವ ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ಬನ್ನಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಹಮ್ಮಿಕೊಂಡಿದ್ದ ಕೃಷಿ ಮೇಳ ಬಗ್ಗೆ ತಿಳಿಯೋಣ. 2024-25ನೇ ಸಾಲಿನ ಕೃಷಿ ಮೇಳವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 21-24ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಹವಾಮಾನ ವೈಪರೀತ್ಯ ನಿರ್ವಹಣೆ ಕೃಷಿ ತಾಂತ್ರಿಕತೆ (Climate Change Management Agricultural Technology)ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಧಾರವಾಡ ಪ್ರಾದೇಶಿಕ ನಿರ್ದೇಶಕ ಶ್ರೀ. ವಸಂತ ಸಾಲಿಯಾನ್ ಸಿರಿ…

Spread positive news
Read More

ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಸ್ಪಿಂಕ್ಲರ್ ವಿತರಣೆ.

ಕೃಷಿ ಸಿಂಚಾಯಿ ಯೋಜನೆಯಡಿ ಸ್ಪ್ರಿಂಕ್ಲರ್, ಪೈಪ್ ಖರೀದಿಗೆ 5000 ಸಹಾಯಧನ. ಜಲಾನಯನ ಅಭಿವೃದ್ಧಿ ಘಟಕ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ 2.0 (WDC-PMKSY 2.0). IWMP ಅನ್ನು “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ” (PMKSY-WDC) ಎಂದು ಮರುನಾಮಕರಣ ಮಾಡಲಾಗಿದೆ ಮತ್ತು ಕೇಂದ್ರ ಮತ್ತು ರಾಜ್ಯದ ಹಂಚಿಕೆ ಮಾದರಿಯು 60:40 ಅನುಪಾತದಲ್ಲಿದೆ. “ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ…

Spread positive news
Read More