jayagondeyogendra

ಜಾತಿ ಪ್ರಮಾಣಪತ್ರದಲ್ಲಿ ಈ ತಪ್ಪು ಮಾಡಿದರೆ ಮೀಸಲಾತಿ ಸಿಗುವುದಿಲ್ಲ : ಸುಪ್ರೀಂ ಕೋರ್ಟ್

ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ನೇಮಕಾತಿ ವಿಷಯದಲ್ಲಿ ಜಾತಿ ಪ್ರಮಾಣ ಪತ್ರ ಎಷ್ಟು ಮುಖ್ಯ ಎಂಬುದನ್ನು ನಾನು ತಿಳಿಸುತ್ತೇನೆ. ಯಾವುದೇ ನೇಮಕಾತಿ ಜಾಹೀರಾತಿನ ಅಡಿಯಲ್ಲಿ ಅರ್ಜಿ ಸಲ್ಲಿಸಲು, ಜಾಹೀರಾತಿನಲ್ಲಿ ಸೂಚಿಸಲಾದ ಅದೇ ನಿರ್ದಿಷ್ಟ ನಮೂನೆಯಲ್ಲಿ ಜಾತಿ ಪ್ರಮಾಣಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಸುಪ್ರೀಂ ಕೋರ್ಟ್ ಒಂದು ಪ್ರಮುಖ ತೀರ್ಪಿನಲ್ಲಿ ಹೇಳಿದೆ. ಯಾವುದೇ ಅಭ್ಯರ್ಥಿಯು ಮೀಸಲಾತಿ ವರ್ಗಕ್ಕೆ ಸೇರಿದವರು ಎಂಬ ಕಾರಣಕ್ಕೆ ಈ ನಿಬಂಧನೆಯಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ. ಉತ್ತರ ಪ್ರದೇಶ ಪೊಲೀಸ್ ನೇಮಕಾತಿ…

Spread positive news
Read More

ಉಚಿತ ಸಬ್ಸಿಡಿ ಸಿಲಿಂಡರ್‌! PMUY ಅಡಿಯಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು?

ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಯಾಗಿದೆ. ಮೇ 1, 2016ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ದೇಶದ ಬಡ ಮಹಿಳೆಯರಿಗೆ, ಅಂದರೆ ಬಿಪಿಎಲ್ ಕುಟುಂಬಗಳಿಗೆ ಎಲ್ ಪಿಜಿ ಸಂಪರ್ಕವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಹೌದು,ಭಾರತ ಅತಿ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ.ಆದರಿಂದ ಗ್ರಾಮೀಣ ವ್ಯಾಪಕವಾಗಿ ಬಳಸಲಾಗುವ ಸೌದೆ ಒಲೆಗಳಂತಹ ಇಂಧನಗಳನ್ನು ಶುದ್ಧ, ಹೆಚ್ಚು ಪರಿಣಾಮಕಾರಿಯಾದ LPG (ದ್ರವೀಕೃತ…

Spread positive news
Read More

ಇನ್ನೂ ನಿಲ್ಲದ ಮಳೆ 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್!

ರೈತರೇ ರಾಜ್ಯದ ಹಲವೆಡೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, (Rain) ಹಲವೆಡೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ನಿನ್ನೆ ಕೂಡ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ (Yellow Alert) ಘೋಷಿಸಲಾಗಿದೆ. ಅಲ್ಲದೇ, ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ….

Spread positive news
Read More

ಕೃಷಿ ಇಲಾಖೆಯಿಂದ ಮಹತ್ವದ ಆದೇಶ ಜಾರಿ: ಎನ್. ಚೆಲುವ ನಾರಾಯಣಸ್ವಾಮಿ

ರೈತರೇ ಸರ್ಕಾರವು ರೈತರ ಪರ ನಿಲ್ಲಲು ಸದಾ ಹೊಸ ಹೊಸ ಯೋಜನೆಗಳನ್ನು ರೂಪಿಸಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಕೆಲಸ ಮಾಡುತ್ತಿದೆ. ಅದೇ ರೀತಿ ಕಾಂಗ್ರೆಸ್ ಸರ್ಕಾರವು 2 ವರ್ಷಗಳಲ್ಲಿ ಪಂಚ ‌ ಗ್ಯಾರಂಟಿಗಳ ಅಭಿವೃದ್ಧಿಯ ಗ್ಯಾರಂಟಿಯನ್ನೂ ಜನರಿಗೆ ನೀಡಿದೆ. ಜೊತೆಗೆ ರಾಜ್ಯದ ಕೃಷಿ ಕ್ಷೇತ್ರವು ಆಧುನಿಕತೆಯ ಹಾದಿಯಲ್ಲಿ ಸಾಗಿದ್ದು, ರೈತರಿಗೆ ಸ್ವಾವಲಂಬನೆ ಜೀವನವನ್ನು ಒದಗಿಸಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ರೈತರ ಏಳಿಗೆ ಮತ್ತು ಕೃಷಿಯ ಸಮಗ್ರ ಅಭಿವೃದ್ಧಿಗಾಗಿ ದೀರ್ಘಕಾಲೀನ ಗುರಿಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಕೃಷಿಯನ್ನು…

Spread positive news
Read More

ಉತ್ತರ ಕನ್ನಡ: ಸಿಡಿಲು ಬಡಿದು ರೈತ ಸಾವು! ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ?

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ….

Spread positive news
Read More

2.81 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಕೃಷಿ ಇಲಾಖೆ

ರೈತರೇ ಕಳೆದ ವರ್ಷಕ್ಕಿಂತ ಈ ವರ್ಷ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಪೂರ್ವ ಮುಂಗಾರು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಗಳಿಗೆ ಆರಂಭ ಮುಂಗಾರು ಪೂರ್ವ ಮಳೆಯಿಂದಾಗಿ ಮುಂಗಾರು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ರೈತರು ಬಿತ್ತನೆಗೆ ಮುಂದಾಗುವ ನಿರೀಕ್ಷೆಗಳು ಹೆಚ್ಚಾಗಿವೆ. ಕೃಷಿ ಇಲಾಖೆಯೂ 16,479 , 16851 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಎರಡು ದೊಡ್ಡ ಮಳೆಗಳಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ…

Spread positive news
Read More

ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಹೊಸ ಮನೆ ಅರ್ಜಿ ಜಾರಿ

ರೈತರೇ ಇವತ್ತು ನಾವು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ ಮನೆ ಪಡೆಯಲು ಸಹಾಯಧನ ನೀಡುವುದರ ಬಗ್ಗೆ ಮಾಹಿತಿ ತಿಳಿಯೋಣ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಮನೆಗಳನ್ನ ನಿರ್ಮಿಸುವ ಗುರಿಯನ್ನ ಸರ್ಕಾರ ಹೊಂದಿದೆ. ಈಗ ತಿಂಗಳಿಗೆ 15,000 ರೂಪಾಯಿ ಆದಾಯ ಹೊಂದಿರುವವರು ಸಹ ಯೋಜನೆಗೆ ಅರ್ಹರು ಮತ್ತು ಅವರಿಗೆ 90 ದಿನಗಳಲ್ಲಿ ಮನೆಗಳನ್ನ ಮಂಜೂರು ಮಾಡಲಾಗುವುದು. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ…

Spread positive news
Read More

ಈ ರೀತಿ ಮಾಡಿದರೆ ಜೂನ್‍ ನಿಂದ ಹಳೆ ಕಂದಾಯ ದಾಖಲೆಗಳು ಅಂಗೈನಲ್ಲೇ ಲಭ್ಯ

ಜೂನ್ ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಹಾಗೂ ಸರ್ವೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಂದಾಯ ದಾಖಲೆಗಳು ಅಂಗೈನಲ್ಲಿ; ಕಂದಾಯ ಇಲಾಖೆಯ ಹಳೇ ದಾಖಲೆಗಳನ್ನು ಪಡೆಯಲು ಕಚೇರಿಗೆ ಅರ್ಜಿ ಸಲ್ಲಿಸಿ ಅಲೆದಾಡುವುದನ್ನು ತಪ್ಪಿಸಲು ಆನ್‍ಲೈನ್ ಮೂಲಕವೇ ದಾಖಲೆಗಳನ್ನು ಒದಗಿಸಲು ಇಲಾಖೆ ಮುಂದಾಗಿದ್ದು. ಈಗಾಗಲೇ ಹಳೇ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪ್ರಗತಿಯಲ್ಲಿದೆ. ಬರುವ ಜೂನ್‍ನಿಂದ ಕಂದಾಯ…

Spread positive news
Read More

ಗೃಹಲಕ್ಷ್ಮಿ ಹಣ ಯಾವಾಗ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ?

ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಜಮೆ ಆಗಿಲ್ಲ. ಯಾವಾಗ ಜಮೆ ಆಗುತ್ತದೆ ಎಂದು ಇಂದು ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಏನು ಹೇಳಿದರು ಗೊತ್ತಾ? ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಕ್ರೆಡಿಟ್ ಆಗಿಲ್ಲ. ಫಲಾನುಭವಿಗಳು ಈಗಾಗಲೇ ತಮ್ಮ ಬ್ಯಾಂಕ್ ಖಾತೆಗಳನ್ನು ಚೆಕ್ ಮಾಡಿ ಸೋತಿದ್ದಾರೆ. ಯೋಜನೆಯ ಪ್ರಕಾರ ಸರ್ಕಾರ ಪ್ರತೀ ತಿಂಗಳೂ ಮಹಿಳೆಯರ ಖಾತೆಗೆ 2,000 ರೂ. ಹಣ ಜಮೆ ಮಾಡಬೇಕಿತ್ತು. ಆದರೆ ಮೂರು ತಿಂಗಳಿನಿಂದ ಹಣ ಬಂದಿಲ್ಲ….

Spread positive news
Read More

ಧಾರವಾಡದಲ್ಲಿ 5 ದಿನ ಮಾವು ಮೇಳ ಪ್ರದರ್ಶನ!

ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾವು ಮೇಳ; ವೈವಿಧ್ಯಮಯ ತಳಿ ಪ್ರದರ್ಶನ ಮಾವು ಬೆಳೆಗಾರರಿಂದ ನೇರ ಖರೀದಿಗೆ ಅವಕಾಶ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹7 ಕೋಟಿ ಅನುದಾನ ಮಂಜೂರಾಗಿದ್ದು, ತಾಲ್ಲೂಕಿನ ಕುಂಭಾಪುರ ಗ್ರಾಮದಲ್ಲಿ ಜಾಗ ಗುರುತಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ…

Spread positive news
Read More