jayagondeyogendra

ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ತಿದ್ದುಪಡಿ ಪ್ರಾರಂಭ | Ration Card Update

ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ…

Spread positive news
Read More

ಗೃಹ ಲಕ್ಷ್ಮಿ ಯೋಜನೆ: ಈ ದಿನದಂದು ಯಜಮಾನಿ ಖಾತೆಗೆ 2000ರೂ ಹಣ ಜಮಾ | Gruha Lakshmi Scheme

ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ ಮುಖ್ಯಂತ್ರಿ ಸಿದ್ಧಾರಮಯ್ಯ ಜುಲೈ.20ರಂದು ಚಾಲನೆ ನೀಡಿದ್ದರು. ಆ ಬಳಿಕ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಕೂಡ ಆರಂಭಗೊಂಡಿತ್ತು. ಈಗಾಗಲೇ 70 ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಾಯಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಹಣ ಯಜಮಾನಿ ಮಹಿಳೆಯರ ಖಾತೆಗೆ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಅನೇಕ ಮಹಿಳೆಯರು ಕೇಳುತ್ತಿದ್ದರು. ಹಲವರನ್ನು ವಿಚಾರಿಸುತ್ತಿದ್ದರು. ಅವರಿಗೆ ಸಿಎಂ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಆಗಸ್ಟ್ 17ರಂದು ಬೆಳಗಾವಿಯಲ್ಲಿ…

Spread positive news
Read More

ಗೃಹ ಲಕ್ಷ್ಮಿ ಯೋಜನೆ 55.18% ಮಹಿಳೆಯರ ನೋಂದಣಿ, ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದ ಒಂದು ವಾರದ ನಂತರ ಇಲ್ಲಿಯವರೆಗೆ ರಾಜ್ಯದಲ್ಲಿ 55.18 ಪ್ರತಿಶತ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನೋಂದಣಿಯಲ್ಲಿ ಬೆಳಗಾವಿ ನಂತರ ಎರಡನೇ ಸ್ಥಾನದಲ್ಲಿದೆ. ಗುರುವಾರ ಮೈಸೂರು ಜಿಲ್ಲೆಯಲ್ಲಿ 6,91,620 ಮಹಿಳೆಯರ ಗುರಿಗೆ 3,94,129 ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ 11,40,821 ಮಹಿಳೆಯರ ವಿರುದ್ಧ 6,82,329 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ, ಇದು ರಾಜ್ಯದಲ್ಲೇ ಅತಿ ಹೆಚ್ಚು ಎಂದು ಡಿಎಚ್‌ ವರದಿ ಮಾಡಿದೆ. ಕರ್ನಾಟಕದಾದ್ಯಂತ 1,28,54,607 ಗುರಿಯ ಹೊಂದಲಾಗಿದ್ದು, ಈಗ ಒಟ್ಟು…

Spread positive news
Read More

ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನಿನ್ನೆಯಿಂದ ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ. ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ? 1. ರೇಷನ್ ಕಾರ್ಡ್ಗೆ…

Spread positive news
Read More

ಮಹಿಳೆಯರಿಗೆ 3 ಲಕ್ಷ ರೂಪಾಯಿ ಸಬ್ಸಿಡಿ ಸಾಲಕ್ಕಾಗಿ ಅರ್ಜಿ ಆಹ್ವಾನ

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಹೊಂದಿದೆ. ಇದರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯು ನಿರುದ್ಯೋಗಿ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಗೆ ಗರಿಷ್ಠ 3 ಲಕ್ಷ ರೂಪಾಯಿವರಗೆ ಸಾಲ ದೊರೆಯಲಿದ್ದು, ಸಬ್ಸಿಡಿ ಕೂಡ ಲಭ್ಯವಾಗಲಿದೆ. ಹಾಗಾದ್ರೆ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ. ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿದೆ….

Spread positive news
Read More

ಆನ್ಲೈನ್ನಲ್ಲೇ ಸಿಗಲಿದೆ ಪೋಡಿ, ಭೂ ಪರಿವರ್ತನೆ ಸ್ಕೆಚ್.. ನಿಮ್ಮ ಜಮೀನಿನ ಪೋಡಿ ಏಕೆ ಅಗತ್ಯ?

ಬಹು ಮಾಲೀಕತ್ವದಲ್ಲಿ ಇರುವ ಪಹಣಿಗಳನ್ನು ಏಕ ಮಾಲೀಕತ್ವಕ್ಕೆ ವರ್ಗಾಯಿಸುವ ಮಹತ್ವಕಾಂಕ್ಷಿ ಪೋಡಿ ಇಂಡೀಕರಣಕ್ಕೆ ರಾಜ್ಯದ ಭೂ ಮಾಪನ ಇಲಾಖೆ ಹೈಟೆಕ್‌ ಸ್ಪರ್ಶ ನೀಡಿದ್ದು, ಪೋಡಿ ಇಂಡೀಕರಣಕ್ಕೆ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ ಹೊಸ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ. ಹೀಗಾಗಿ ಇನ್ನು ಮುಂದೆ ಸರ್ಕಾರಿ ಜಮೀನುಗಳಲ್ಲಿ ಮಂಜೂರಾದ ಜಮೀನುಗಳ ಪೋಡಿ ಇಂಡೀಕರಣಕ್ಕೆ ಭೂ ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಲು ಸುತ್ತಾಡುವುದರ ಬದಲು ಸಾರ್ವಜನಿಕರು ಆನ್‌ ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ತ್ವರಿತ ಸೇವೆ ಪಡೆಯಬಹುದಾಗಿದೆ. ಜನಸ್ನೇಹಿ:…

Spread positive news
Read More

ಜೂನ್ ತಿಂಗಳಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಣೆ ಇಲ್ಲ!

ಸರ್ಕಾರವು 10 ಕೆಜಿ ಅಕ್ಕಿ ವಿತರಿಸಲು ಹಿಂದೇಟು ಏಕೆ? ಯಾವ ಕಾರಣಕ್ಕೆ ಈ ತಿಂಗಳಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಿಲ್ಲ ಪ್ರೀಯ ಸಾರ್ವಜನಿಕರೇ ಈಗಾಗಲೇ ಸರ್ಕಾರವು ಜಾರಿಗೆ ಬಂದಿದ್ದು, ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಯನ್ನು ಸರ್ಕಾರವು ಜುಲೈ 1ರಿಂದ ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ. ಸರ್ಕಾರದ ಘೋಷಣೆ…

Spread positive news
Read More

Karnataka Rains: ಈ ಜಿಲ್ಲೆಗಳಲ್ಲಿ ಜೂನ್ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ…

Spread positive news
Read More

ಕೃಷಿ ಸಾಲ ಪಡೆಯಲು ರೈತರ ಹತ್ತಿರ ಯಾವ ದಾಖಲೆಗಳು ಇರಬೇಕು?

ಸರ್ಕಾರದಿಂದ ಸಾಲ ಪಡೆಯಲು ಬೇಕಾದ ದಾಖಲೆಗಳು ಯಾವುವು? ಬನ್ನಿ ಇದರ ಲಾಭ ಹೇಗೆ ಪಡೆಯಬಹುದು ಎಂದು ತಿಳಿಯೋಣ. ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಬರುವುದು ಡೌಟು ಚೆಕ್ ಮಾಡಿ!

ಗೃಹಲಕ್ಷ್ಮಿ ಯೋಜನೆ ಯಾವಾಗ ಪ್ರಾರಂಭ? ಸರ್ಕಾರದ ನಡೆ ಏನು? ಪ್ರೀಯ ರೈತರೇ ರಾಜ್ಯದ ಪ್ರತಿ ಮಹಿಳೆಗೆ 2000 ಪ್ರತಿ ತಿಂಗಳಿಗೆ ನೀಡಲು ಸರ್ಕಾರವು ಗೃಹಲಕ್ಷ್ಮಿ ಯೋಜನೆ ರೂಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಇರುವ ಮನೆಯೊಡತಿ ಮಹಿಳೆಯರಿಗೆ ಉಚಿತ 2000 ರೂ ನೀಡಲು ಸರ್ಕಾರ ನಿರ್ಧರಿಸಿದೆ. ಇದೊಂದು ರಾಜ್ಯದ ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಮನೆ ನಡೆಸಲು ಆರ್ಥಿಕ ಉತ್ತೇಜನ ನೀಡಲು ಅಗತ್ಯ ವಸ್ತುಗಳ ಖರೀದಿಗೆ ಸಹಾಯವಾಗುತ್ತದೆ ಎಂಬ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ….

Spread positive news
Read More