jayagondeyogendra

ಉಚಿತ ಹೋಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಉಚಿತ ಹೋಲಿಗೆ ಯಂತ್ರ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೋರಡಿಸಿದೆ. ಗ್ರಾಮೀಣ ಪ್ರದೇಶದ ವಾರ್ಷಿಕ ಆದಾಯ 98,000 ರೂ. ಮತ್ತು ಪಟ್ಟಣ ಪ್ರದೇಶದ ವಾರ್ಷಿಕ ಆದಾಯ 1,20,000 ರೂ. ಒಳಗಿರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು…

Spread positive news
Read More

ಅಣಬೆ ಉತ್ಪಾದನಾ ತಂತ್ರಜ್ಞಾನ ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ

ಪ್ರಸ್ತುತ ಕೃಷಿಯಲ್ಲಿ ಹವಾಮಾನ ನಿಯಂತ್ರಿತ ಕೃಷಿಯು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದೆ. ಅನೇಕ ಆಧುನಿಕ ರೈತರು ತಮ್ಮ ಈ ಕೃಷಿಯನ್ನು ಉದ್ಯಮವಾಗಿ ಪರಿವರ್ತನೆಗೊಳಿಸಿದ್ದಾರೆ. ಅದೇ ರೀತಿಯ ಕೃಷಿಯಲ್ಲಿ ಬರುವುದು ಅಣಬೆ ಕೃಷಿ. ಅಣಬೆ ಕೃಷಿಗೆ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಇದೆ. ಹಾಗೂ ಬೆಲೆಯು ಉತ್ತಮವಾಗಿ ಸಿಗುತ್ತದೆ. ಪ್ರಸ್ತುತ ದಿನಮಾನಗಳಲ್ಲಿ ಅಣಬೆ ಕೃಷಿಯು ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಾ ಹೋಗುತ್ತಿದೆ. ನಾವು ದಿನನಿತ್ಯ ಅನೇಕ ಪ್ರಗತಿಪರ ಅಣಬೆ ಕೃಷಿಕರನ್ನು ನೋಡುತ್ತಿದ್ದೇವೆ. ಅವರ ಯಶೋಗಾಥೆ…

Spread positive news
Read More

ಮೊಬೈಲ್‌ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ವಿಧಾನ?

ಕಳೆದ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ನೀವು ಬೆಳೆ ವಿಮೆ ಮಾಡಿಸಿದ್ದರೆ ಮತ್ತು ನಿಮ್ಮ ಅರ್ಜಿಯು ವಿಮಾ ಕಂಪನಿಯಿಂದ ತಿರಸ್ಕೃತಗೊಂಡಿದ್ದರೆ, ಈ ಬಗ್ಗೆ ನೀವು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಈ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಅವರ ಪ್ರಕಾರ, ನಮ್ಮ ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಒಂದು ವೇಳೆ ನಿಮ್ಮ ಅರ್ಜಿಯು ತಿರಸ್ಕೃತಗೊಂಡಿದ್ದರೆ ಮತ್ತು ನೀವು ಈ ಬಗ್ಗೆ ಮರು ಪರಿಶೀಲನೆಗೆ ಅರ್ಜಿ…

Spread positive news
Read More

Aadhar card : ನಿಮ್ಮ ಆಧಾರ್ ಕಾರ್ಡ್ ಸ್ಕ್ಯಾಮ್ ಆಗಿದೆಯಾ? ಚೆಕ್ ಮಾಡಿ!

Aadhar card ಆಧಾರ್ ಕಾರ್ಡ್ ಹೊಸ ಅಪ್ಡೇಟ್ ಸಾಮಾನ್ಯ ಜನರು ಈಗಲೇ ಮಾಡಿಸಿ. ಆಧಾರ್ ಕಾರ್ಡ್ ಕಡೆಯಿಂದ ಒಂದು ಹೊಸದಾದ ಅಪ್ಡೇಟ್ ಬಂದಿದೆ.ಆಧಾರ್ ಹೊಂದಿದ ಪ್ರತಿಯೊಬ್ಬರೂ ಈ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳಬೇಕು. ಏಕೆಂದರೆ ಆಧಾರ್ ಕಾರ್ಡ್ ನಲ್ಲಿ ಬಹಳಷ್ಟು ಸ್ಕ್ಯಾಮ್ ನಡೆಯುತ್ತಿದ್ದು ನಿಮ್ಮ ಆಧಾರ್ ಕಾರ್ಡ್ ಕೂಡ ಸ್ಕ್ಯಾಮ್ ನಲ್ಲಿ ಇದೆಯಾ ಎಂದು ಆಧಾರ್ ಕಾರ್ಡ್ ಅನ್ನು ವೆರಿಫಿಕೇಷನ್ ಮಾಡಬಹುದು. ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ…

Spread positive news
Read More

ರೈತರಿಗೆ ಸಿಹಿ ಸುದ್ದಿ! ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ

ಆತ್ಮೀಯ ರೈತ ಬಾಂಧವರೇ ಸರ್ಕಾರಿ ಯೋಜನೆಗಳು ಹವಾಮಾನ ಮುನ್ಸೂಚನೆಗಳು ಹಾಗೂ ಕೃಷಿಯ ಬಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಗಳನ್ನು ನೀಡುವ ಕೃಷಿವಾಣಿ ಸಾಮಾಜಿಕ ಜಾಲತಾಣಕ್ಕೆ ಭೇಟಿ ನೀಡಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಇಂದು ನಾವು ಕೇಂದ್ರ ಸರ್ಕಾರದ ಕೃಷಿ ಕೀಟನಾಶಕಕ್ಕೆ ಸಂಬಂಧಿಸಿದ ಒಂದು ಹೊಸ ವಿನೂತನ ಯೋಜನೆಯ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆ. ಎಂಬುದು ನಮಗೆಲ್ಲರಿಗೂ ತಿಳಿದಿದೆ ಹಾಗೂ ಬಡಜನರು ಹಾಗೂ ಮಾಧ್ಯಮ…

Spread positive news
Read More

ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ

ಹೂಡಿಕೆಯ ಮೊದಲ ಹೆಜ್ಜೆ ಉಳಿತಾಯ. ಉಳಿತಾಯವಿದ್ದರೆ ಮಾತ್ರ ಹೂಡಿಕೆ ಮಾಡಬಹುದು. ದೇಶದಲ್ಲಿ ಉಳಿತಾಯಕ್ಕಾಗಿ, ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು ಹಾಗೂ ಅಂಚೆ ಕಚೇರಿಗಳು ಉಳಿತಾಯ ಖಾತೆಗಳನ್ನು ತೆರೆಯಲು ಸೌಲಭ್ಯಗಳನ್ನು ಒದಗಿಸುತ್ತವೆ. ಗ್ರಾಹಕರು ಈ ಉಳಿತಾಯ ಖಾತೆಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ ಖಾತೆಯನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಮುಖ್ಯವಾಗಿ, ಪೋಸ್ಟ್ ಆಫೀಸ್ ಉಳಿತಾಯ ಖಾತೆಯಲ್ಲಿ ಕನಿಷ್ಠ 500 ರೂಪಾಯಿ ಹೂಡಿಕೆ ಮಾಡಿದ ನಂತರವೂ ಖಾತೆಯನ್ನು ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ…

Spread positive news
Read More

ಸ್ವಾತಂತ್ರ್ಯ ದಿನಾಚರಣೆ: ಬ್ರಿಟಿಷರನ್ನು ನಡುಗಿಸಿದ ಕರ್ನಾಟಕದ ಹೋರಾಟಗಳು ಇಲ್ಲಿವೆ ನೋಡಿ

ಪ್ರೀಯ ಸಾರ್ವಜನಿಕರೇ ಇವತ್ತು ನಾವು ದೇಶಭಕ್ತರನ್ನು ಸ್ಮರಿಸುವ ಒಂದು ಮಹತ್ವದ ದಿನ ದೇಶಕ್ಕಾಗಿ ಹಲವಾರು ಹೋರಾಟ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಹಲವಾರು ಮಹನೀಯರು ತಮ್ಮ ಹೋರಾಡಿದರು. ದೇಶಾದ್ಯಂತ ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಕಹಳೆ ಮೊಳಗಿದ್ದ ಸಂದರ್ಭದಲ್ಲಿಯೇ ಕರ್ನಾಟಕದಲ್ಲೂಅದರ ಕೂಗು ಪ್ರತಿಧ್ವನಿಸಿತ್ತು. ಕರುನಾಡಿನ ಉದ್ದಗಲಕ್ಕೂ ಜನನಾಯಕರು, ವಿದ್ಯಾರ್ಥಿಗಳು, ಮಹಿಳೆಯರು ಒಟ್ಟಿನಲ್ಲಿ ಜನಸಾಮಾನ್ಯರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳು ಬ್ರಿಟಿಷರನ್ನು ಕಂಗೆಡಿಸಿದವು. ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೆಲವರು: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮತ್ತು ಕಾರ್ನಾಡ್…

Spread positive news
Read More

ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು

ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ. www.agriwelfare.gov.in ಮೂಲ: ಪತ್ರಿಕಾ ಮಾಹಿತಿ ಬ್ಯೂರೋ ಮಾಹಿತಿ ಮತ್ತು ಪ್ರಸಾರ ಸಚಿವಾಲಯ. ಭಾರತ ಸರ್ಕಾರ. www.pib.gov.in ಉಲ್ಲೇಖ, ಡಾ.ಶಿವಸೋಮನಾಥ ಉಸ್ತುವಾರಿಯ… ರಾಷ್ಟ್ರೀಯ ಮಣ್ಣು ಆರೋಗ್ಯ ನಿರ್ವಹಣೆ @ ಮಣ್ಣುಪ್ರೇಮಶಿಲ್ಪಿ-ಕೋಚರಿ ಸಂಕೇಶ್ವರ. (ಜಿಲ್ಲಾ ಪಂಚಾಯತ, ಬೆಳಗಾವಿ) ಭಾರತ ಸರ್ಕಾರ. www.soilhealth.dac.gov.in ಭಾರತ ಸರ್ಕಾರ ರೈತರ ಆದಾಯ ಮತ್ತು ಕೃಷಿ ಕ್ಷೇತ್ರದ ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸಲು ಈ ಕೆಳಗಿನ ಸಮಗ್ರ ತಂತ್ರವನ್ನು ಗುರುತಿಸಿದೆ:-…

Spread positive news
Read More

ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಪರಿಹಾರ: 65 ವರ್ಷದ ವಿಘ್ನಕ್ಕೆ ಮುಕ್ತಿ

ಕಳೆದ 65 ವರ್ಷಗಳಿಂದ ಬಗೆಹರಿಯದೇ ಉಳಿದುಕೊಂಡಿದ್ದ ಕೊಪ್ಪಳ ಜಿಲ್ಲೆಯ ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಜಿಲ್ಲಾಡಳಿತ ಕೈಗೊಂಡ ತ್ವರಿತ ಕ್ರಮಕ್ಕೆ ಕಂದಾಯ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.ಖುದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜಿಲ್ಲೆಯ ಸಾಧನೆ ಕಂಡು ಹರ್ಷ ವ್ಯಕ್ತ ಪಡಿಸಿರುವುದಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳ ಶ್ರಮವನ್ನು ಕೊಂಡಾಡಿ ಅಭಿನಂದನಾ ಪತ್ರ ಬರೆದು ಕಳುಹಿಸಿದ್ದಾರೆ. ಯಾರಿಗೆಲ್ಲಾ ಅಭಿನಂದನಾ ಪತ್ರ ಈ ಹಿಂದಿನ ಜಿಲ್ಲಾಧಿಕಾರಿ ನಲೀನ್‌ ಅತುಲ್‌, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಕೊಪ್ಪಳ ಹಾಗೂ…

Spread positive news
Read More

30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ…

Spread positive news
Read More